ಚಿತ್ರದುರ್ಗ: ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು; ವಿಡಿಯೋ ವೈರಲ್
ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ ಹಚ್ಚಿದ್ದಾರೆ.
ಚಿತ್ರದುರ್ಗ, ಡಿಸೆಂಬರ್ 26: ಹೊಸದುರ್ಗ (Hosdurga) ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
