ಮಕ್ಕಳನ್ನು ನೋಡಲು ಕಳೆದ ಸಲ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದ ರೇವಣ್ಣ ದಂಪತಿ ಇಂದು ಜೊತೆಯಾಗಿ ಬಂದರು

ಕಳೆದ ಸಲ ಭವಾನಿ ರೇವಣ್ಣ ಸೆಂಟ್ರಲ್ ಜೈಲಿಗೆ ಬಂದಾಗ ಮಾಧ್ಯಮದ ಕೆಮೆರಾಗಳಿಗೆ ಮುಖ ತೋರಿಸಲು ಇಷ್ಟಪಟ್ಟಿರಲಿಲ್ಲ. ಕಾರಲ್ಲಿ ಮುಖ ಮುಚ್ಚಿಕೊಂಡು ಕುಳಿತ್ತಿದ್ದರು. ಈ ಬಾರಿ ಪತಿ ರೇವಣ್ಣ ಸಹ ಜೊತೆಗಿದ್ದ ಕಾರಣ ಅವರು ಕೊಂಚ ಧೈರ್ಯ ಪ್ರದರ್ಶಿಸಿ ಮುಖ ಮುಚ್ಚಿಕೊಳ್ಳುವ ಪ್ರಯತ್ನ ಮಾಡಲಿಲ್ಲ. ಅವರ ಮುಖದಲ್ಲಿ ಚಿಂತೆಯ ಗೆರೆಗಳು ಸ್ಪಷ್ಟವಾಗಿ ಕಾಣುತ್ತಿದ್ದವು.

ಮಕ್ಕಳನ್ನು ನೋಡಲು ಕಳೆದ ಸಲ ಪ್ರತ್ಯೇಕವಾಗಿ ಜೈಲಿಗೆ ಬಂದಿದ್ದ ರೇವಣ್ಣ ದಂಪತಿ ಇಂದು ಜೊತೆಯಾಗಿ ಬಂದರು
|

Updated on: Jul 10, 2024 | 5:56 PM

ಆನೇಕಲ್ (ಬೆಂಗಳೂರು): ಈ ಪಾಡು ಯಾವ ತಂದೆತಾಯಿಗಳಿಗೂ ಬೇಡ ಮಾರಾಯ್ರೇ. ಹೊಳೆನರಸೀಪುರದ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಕಳೆದ ಎರಡೂವರೆ ತಿಂಗಳಿಂದ ಅನುವಿಭಸುತ್ತಿರುವ ವೇದನೆ ಕನ್ನಡಿಗರಿಗೆಲ್ಲ ಗೊತ್ತಿದೆ. ಲೈಂಗಿಕ ದುರಾಚಾರಗಳ ಆರೋಪದಲ್ಲಿ ಸೆಲಿಬ್ರಿಟಿ ದಂಪತಿಯ ಇಬ್ಬರೂ ಸೆಲಿಬ್ರಿಟಿ ಮಕ್ಕಳು ಜೈಲು ಸೇರಿದ್ದಾರೆ. ಕೆಲ ದಿನಗಳ ಹಿಂದೆ ರೇವಣ್ಣ ಮತ್ತು ಭವಾನಿ ಪ್ರತ್ಯೇಕವಾಗಿ ಸೆಂಟ್ರಲ್ ಜೈಲಿಗೆ ಬಂದು ಡಾ ಸೂರಜ್ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣರನ್ನು ನೋಡಿಕೊಂಡು ಹೋಗಿದ್ದರು. ಇವತ್ತು ಇಬ್ಬರೂ ಜೊತೆಯಾಗಿ ಸೆಂಟ್ರಲ್ ಜೈಲಿಗೆ ಬಂದರು. ಆಫ್ ಕೋರ್ಸ್ ಇವತ್ತು ಸಹ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವ ಗೋಜಿಗೆ ಹೋಗಲಿಲ್ಲ. ಪಾಪ, ಏನಂತ ಮಾತಾಡಿಯಾರು? ಅದನ್ನೇ ನಾವು ಹೇಳಿದ್ದು, ರೇವಣ್ಣ-ಭವಾನಿ ಸಂಕಷ್ಟ ಯಾರಿಗೂ ಬೇಡ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್​ ನೋಟಿಸ್​

Follow us
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ