ಮಹಾರಾಷ್ಟ್ರದಲ್ಲಿ ಮುಸ್ಲಿಮೇತರ ಸಮುದಾಯಗಳು ಒಂದುಗೂಡಿದ ಹಾಗೆ ಚನ್ನಪಟ್ಟಣದಲ್ಲಿ ಆಗಲಿಲ್ಲ: ಅಶೋಕ
ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆ ಫಲಿತಾಂಶಗಳನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪೋಸ್ಟ್ ಮಾರ್ಟಮ್ ಮಾಡುವ ಕೆಲಸ ಅರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಹಾಗೆ ಬೇರೆ ಸಮುದಾಯದ ಮತದಾರರು ಸಹ ಜೆಡಿಎಸ್ ಕೈ ಬಿಟ್ಟರು, ಮಹಾರಾಷ್ಟ್ರದಲ್ಲಿ ನಡೆದಂತೆ ಇಲ್ಲಿ ನಡೆಯಲಿಲ್ಲ ಎಂದು ಅಶೋಕ ಹೇಳಿದರು.
ಬೆಂಗಳೂರು: ನಗರದಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ ಅವರು, ಚನ್ನಪಟ್ಟಣನದಲ್ಲಿ ಜೆಡಿಎಸ್ ಅಭ್ಯರ್ಥಿ ಸೋತಿರುವುದಕ್ಕೆ ಮುಸ್ಲಿಂ ಮರದಾರರರು ವಿಮುಖರಾಗಿದ್ದು ಕಾರಣವಾಯಿತು ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿರುವುದು ಸುಳ್ಳಲ್ಲ, ಬೂತ್ಗಳಲ್ಲಿ ನಡೆದ ಮತದಾನ ನಡೆದ ಪ್ರಕ್ರಿಯೆ ಗಮನಿಸಿದಾಗ ಅದು ಗೊತ್ತಾಗುತ್ತದೆ, ಮುಸ್ಲಿಂ ಪ್ರಾಬಲ್ಯದ ಬೂತ್ಗಳಲ್ಲಿ ನಿಖಿಲ್ಗೆ ಐದ್ಹತ್ತು ವೋಟುಗಳು ಮಾತ್ರ ಸಿಕ್ಕಿವೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಪಿಎಲ್ ಕಾರ್ಡುಗಳನ್ನು ಮೊದಲಿದ್ದ ಹಾಗೆ ಬಡವರಿಗೆ ಹಿಂತಿರುಗಿಸದಿದ್ದರೆ ಉಗ್ರ ಹೋರಾಟ: ಆರ್. ಅಶೋಕ
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
