‘ಉಪಾಧ್ಯಕ್ಷ’ ಯಶಸ್ಸು: ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ಸಿನಿಮಾ ತಂಡ
ನಿರ್ಮಾಪಕ ಉಮಾಪತಿ ಶ್ರೀನಿವಾಸ್, ನಟ ಚಿಕ್ಕಣ್ಣ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ.
‘ಉಪಾಧ್ಯಕ್ಷ’ ಸಿನಿಮಾದಲ್ಲಿ (Upadhyaksha Movie) ಚಿಕ್ಕಣ್ಣ ಉಪಾಧ್ಯಕ್ಷನಾಗಿ ಕಾಣಿಸಿಕೊಂಡಿದ್ದಾರೆ. ‘ಅಧ್ಯಕ್ಷ’ ಚಿತ್ರದ ಸ್ಪಿನ್ಆಫ್ ರೀತಿಯಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಬಹುತೇಕ ‘ಅಧ್ಯಕ್ಷ’ ಸಿನಿಮಾದ ಪಾತ್ರವರ್ಗವನ್ನೇ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ, ನಟ ಚಿಕ್ಕಣ್ಣ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ ಸಿನಿಮಾ ಪ್ರಾರಂಭವಾದಾಗ ಉಮಾಪತಿ ಹರಕೆ ಹೊತ್ತಿದ್ದರು. ಈಗ ಹರಕೆಯನ್ನು ಅವರು ತೀರಿಸಿದ್ದಾರೆ. ಜನವರಿ 26ರಂದು ‘ಉಪಾಧ್ಯಕ್ಷ’ ಸಿನಿಮಾ ರಿಲೀಸ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 03, 2024 08:13 AM
Latest Videos

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
