ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಪ್ರಕರಣದ ವಿಚಾರಣೆ ಶೀಘ್ರವೇ ನಡೆಯಬೇಕಿದೆ. ದರ್ಶನ್ ಬಗ್ಗೆ ಉಪೇಂದ್ರ ಮಾತನಾಡಿದ್ದಾರೆ. ‘ಪ್ರಕರಣದ ಬಗ್ಗೆ ಕೇಳಿದಾಗ ಬೇಸರ ಆಯಿತು. ಒಂದೇ ಇಂಡಸ್ಟ್ರಿಯಲ್ಲಿ ಇದ್ದೇವೆ ಎಂದಾಗ ಸಹಜವಾಗಿ ಬೇಸರ ಆಗೇ ಆಗುತ್ತದೆ. ಒಂದಲ್ಲಾ ಒಂದು ದಿನ ಸತ್ಯ ಹೊರಗೆಬರಲೇಬೇಕು. ಪ್ರಕರಣ ವಿಚಾರಣೆ ಹಂತದಲ್ಲಿ ಇದೆ. ಎಲ್ಲದರಲ್ಲೂ ಪಾರದರ್ಶಕತೆ ಇರಲಿ’ ಎಂದು ಕೋರಿಕೊಂಡಿದ್ದಾರೆ ಉಪೇಂದ್ರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.