AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎ’ ಸಿನಿಮಾ ಮರು ಬಿಡುಗಡೆ, ಚಿತ್ರಮಂದಿರದಲ್ಲಿ ಅಭಿಮಾನಿಗಳ ಹಾವಳಿ ಹೀಗಿತ್ತು

ಉಪೇಂದ್ರ ನಿರ್ದೇಶಿಸಿ, ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಇಂದು (ಮೇ 17) ಮರು ಬಿಡುಗಡೆ ಆಗಿದೆ. ಪ್ರೇಕ್ಷಕರು ಚಿತ್ರಮಂದಿರಗಳಿಗೆ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಚಿತ್ರಮಂದಿರಗಳ ಒಳಗೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಮಂಜುನಾಥ ಸಿ.
|

Updated on: May 17, 2024 | 11:03 AM

Share

ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿದ್ದ ‘ಎ’ ಸಿನಿಮಾ 26 ವರ್ಷಗಳ ಬಳಿಕ ಮರು ಬಿಡುಗಡೆ ಆಗಿದೆ. ಮೊದಲ ದಿನವೇ ಅಭಿಮಾನಿಗಳು ಚಿತ್ರಮಂದಿರಕ್ಕೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆ ಬೆಂಗಳೂರಿನ ಹಲವೆಡೆ ಮಳೆ ಬಿತ್ತಾದರೂ ಅದರ ನಡುವೆಯೇ ಜನ ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡಿದ್ದಾರೆ. ಸಿನಿಮಾ ಪ್ರಾರಂಭವಾಗುತ್ತಿದ್ದಂತೆ ಸ್ಕ್ರೀನ್ ಮುಂದೆ ಬಂದು ಡ್ಯಾನ್ಸ್ ಮಾಡಿದ್ದಾರೆ. ಉಪೇಂದ್ರ ತೆರೆಯ ಮೇಲೆ ಕಾಣುತ್ತಿದ್ದಂತೆ ಆರತಿ ಮಾಡಿ ಸಂಭ್ರಮಿಸಿದ್ದಾರೆ. ಚಿತ್ರಮಂದಿರಗಳ ಮುಂದೆ ಪಟಾಕಿ ಹೊಡೆದಿದ್ದಾರೆ, ತಮಟೆ ಸದ್ದಿಗೆ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಇಂದು ‘ಎ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಬಹುತೇಕ ಎಲ್ಲ ಚಿತ್ರಮಂದಿರಗಳಲ್ಲಿಯೂ ಇದೇ ರೀತಿಯ ದೃಶ್ಯಗಳು ಪುನರಾವರ್ತನೆಯಾಗಿವೆ. ಉಪೇಂದ್ರ ಸಿನಿಮಾಕ್ಕೆ ಮಹಿಳೆಯರು ಬರುವುದಿಲ್ಲ ಎಂಬ ಆಪಾದನೆ 20 ವರ್ಷಗಳ ಹಿಂದೆ ಇತ್ತು. ಆದರೆ ‘ಎ’ ಸಿನಿಮಾಕ್ಕೆ ಹಲವು ಚಿತ್ರಮಂದಿರಗಳಲ್ಲಿ ಮಹಿಳೆಯರು ಬಂದಿದ್ದು ವಿಶೇಷವಾಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್