‘ಕತ್ತರಿಗುಪ್ಪೆಯಲ್ಲಿ ನಾನು ಚುನಾವಣೆಗೆ ನಿಲ್ಲಬಹುದು’: ಏನಿದು ಉಪೇಂದ್ರ ಪ್ಲ್ಯಾನ್?
ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯದ ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಅವರೇ ಮಾತನಾಡಿದ್ದಾರೆ.
ನಟ ಉಪೇಂದ್ರ ಅವರು ಹೊಸ ಆಲೋಚನೆಗಳ ಮೂಲಕ ಹೆಸರಾದವರು. ಈಗ ಅವರು ಪ್ರಜಾಕೀಯ (Prajakeeya) ಮೂಲಕ ಮತ್ತೆ ಜನರ ಎದುರು ಬಂದಿದ್ದಾರೆ. ತಮ್ಮ ಪಕ್ಷದ ಹೊಸ ಆ್ಯಪ್ ಶುರು ಮಾಡಿದ್ದಾರೆ. ಆದರೆ ಈವರೆಗೂ ಅವರು ಚುನಾವಣೆಗೆ ಸ್ಪರ್ಧಿಸಿಲ್ಲ. ಮುಂದಿನ ದಿನಗಳಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಇಂದು (ಏಪ್ರಿಲ್ 1) ಆ್ಯಪ್ ಬಿಡುಗಡೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ‘ಮುಂದೆ ನಾನು ಕೂಡ ಕತ್ತರಿಗುಪ್ಪೆಯಿಂದ ಚುನಾವಣೆಗೆ ನಿಂತುಕೊಳ್ಳಬಹುದು. ಗೊತ್ತಿಲ್ಲ. ಸದ್ಯಕ್ಕೆ ಜಿಬಿಎ ಎಲೆಕ್ಷನ್ ಸುಲವಾಗಿ ಈ ಆ್ಯಪ್ ಆರಂಭಿಸಿದ್ದೇನೆ’ ಎಂದು ಉಪೇಂದ್ರ (Upendra) ಅವರು ಹೇಳಿದ್ದಾರೆ. ಈ ಆ್ಯಪ್ ತುಂಬಾ ಪಾರದರ್ಶಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

