‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ನಟ ಉಪೇಂದ್ರ ಅವರಿಗೆ ‘ಯುಐ’ ಸಿನಿಮಾ ಮೂಲಕ ಗೆಲುವು ಸಿಕ್ಕಿದೆ. ಅವರು ನಿರ್ದೇಶನ ಮಾಡಿದ ಸಿನಿಮಾ ಎಂಬ ಕಾರಣಕ್ಕೆ ‘ಯುಐ’ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾದ ಯಶಸ್ಸಿನ ಬಳಿಕ ನಟ, ನಿರ್ದೇಶಕ ಉಪೇಂದ್ರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಉಪೇಂದ್ರ ನಿರ್ದೇಶನ ಮಾಡಿದ ‘ಯುಐ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಉತ್ತಮ ಪ್ರದರ್ಶನ ಕಂಡಿರುವುದರಿಂದ ಉಪೇಂದ್ರ ಅವರ ಫ್ಯಾನ್ ಫಾಲೋಯಿಂಗ್ ಹೆಚ್ಚಿದೆ. ಇಂದು (ಡಿಸೆಂಬರ್ 29) ಉಪೇಂದ್ರ ಅವರು ಉಡುಪಿ ಕೃಷ್ಣನ ದರ್ಶನ ಪಡೆದಿದ್ದಾರೆ. ಅವರ ಜೊತೆ ಲಹರಿ ವೇಲು ಕೂಡ ಸಾಥ್ ನೀಡಿದರು. ದೇವಸ್ಥಾನದಲ್ಲಿ ಉಪೇಂದ್ರ ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

