ರಶ್ಮಿಕಾ ಮಂದಣ್ಣಗೆ ಪೈಪೋಟಿ ನೀಡಲು ಬಂದಿರುವ ಕನ್ನಡತಿ ಕೃತಿ ಶೆಟ್ಟಿಗೆ ಪರಭಾಷೆಯಲ್ಲಿ ಫುಲ್​ ಡಿಮ್ಯಾಂಡ್​​

ಹಲವು ಸಿನಿಮಾ ತಂಡಗಳು ಕೃತಿ ಶೆಟ್ಟಿ ಅವರ ಜೊತೆ ಮಾತುಕತೆ ನಡೆಸುತ್ತಿವೆ. ಈಗಿನ್ನೂ 18ರ ಪ್ರಾಯದಲ್ಲಿರುವ ಈ ಬೆಡಗಿಗೆ ಉಜ್ವಲ ಭವಿಷ್ಯ ಇದೆ ಎಂದು ಪರಭಾಷಾ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ರಶ್ಮಿಕಾ ಮಂದಣ್ಣಗೆ ಪೈಪೋಟಿ ನೀಡಲು ಬಂದಿರುವ ಕನ್ನಡತಿ ಕೃತಿ ಶೆಟ್ಟಿಗೆ ಪರಭಾಷೆಯಲ್ಲಿ ಫುಲ್​ ಡಿಮ್ಯಾಂಡ್​​
| Updated By: ಮದನ್​ ಕುಮಾರ್​

Updated on: Sep 14, 2021 | 9:58 AM

ಕನ್ನಡದ ಅನೇಕ ನಟಿಯರು ಪರಭಾಷೆಯಲ್ಲಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರಂತೂ ಬಾಲಿವುಡ್​ವರೆಗೆ ಹೋಗಿ ಸೌಂಡು ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಟಾಪ್​ ಹೀರೋಗಳ ಸಿನಿಮಾಗಳಿಗೆ ಅವರೇ ನಾಯಕಿ ಆಗುತ್ತಿದ್ದಾರೆ. ಹೀಗೆ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿರುವ ಅವರಿಗೆ ಪೈಪೋಟಿ ನೀಡಲು ಮತ್ತೋರ್ವ ಕನ್ನಡತಿ ಸಜ್ಜಾಗಿದ್ದಾರೆ. ತೆಲುಗಿನ ‘ಉಪ್ಪೆನಾ’ ಸಿನಿಮಾ ಮೂಲಕ ಭರ್ಜರಿ ಯಶಸ್ಸು ಕಂಡಿರುವ ಕೃತಿ ಶೆಟ್ಟಿಗೆ ಈಗ ಭರಪೂರ ಆಫರ್​ಗಳು ಬರುತ್ತಿವೆ. ಅನೇಕ ಸ್ಟಾರ್​ ಹೀರೋಗಳಿಗೆ ಜೋಡಿಯಾಗಲು ಅವರೇ ಸೂಕ್ತ ಎಂಬ ಅಭಿಪ್ರಾಯ ಟಾಲಿವುಡ್​ ಅಂಗಳದಿಂದ ಕೇಳಿಬರುತ್ತಿದೆ.

‘ಉಪ್ಪೆನಾ’ ಸಿನಿಮಾದಲ್ಲಿ ಪ್ರತಿಭಾವಂತ ನಟ ವಿಜಯ್​ ಸೇತುಪತಿ ಜೊತೆ ಅಭಿನಯಿಸುವ ಅವಕಾಶ ಕೃತಿಗೆ ಸಿಕ್ಕಿತ್ತು. ಕೃತಿ ತಾಯಿ ಫ್ಯಾಷನ್​ ಡಿಸೈನರ್​ ಆಗಿದ್ದಾರೆ. ಅಮ್ಮ ವಿನ್ಯಾಸಗೊಳಿಸಿದ ಬಟ್ಟೆಗಳನ್ನು ಧರಿಸಿ ಕೃತಿ ಕಂಗೊಳಿಸುತ್ತಾರೆ. ಸದ್ಯ ಹಲವು ಸಿನಿಮಾ ತಂಡಗಳು ಅವರ ಜೊತೆ ಮಾತುಕತೆ ನಡೆಸುತ್ತಿವೆ. ಈಗಿನ್ನೂ 18ರ ಪ್ರಾಯದಲ್ಲಿರುವ ಈ ಬೆಡಗಿಗೆ ಉಜ್ವಲ ಭವಿಷ್ಯ ಇದೆ ಎಂದು ಪರಭಾಷಾ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

‘ನನ್ನ ಜೊತೆ ಮನೆಯಲ್ಲೇ ಇರು’ ಎಂದು ರಶ್ಮಿಕಾಗೆ ಒತ್ತಾಯ; ಹೀಗಾದರೆ ಕೆಲಸ ಮಾಡೋದು ಹೇಗೆ?

ತೆಲುಗಿನಲ್ಲಿ ಮೊದಲ ಚಿತ್ರದ ರಿಲೀಸ್​ಗೂ ಮುನ್ನವೇ ಹೆಚ್ಚಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ, ಪೂಜಾ, ಕೃತಿ ಕಥೆಯೇನು?

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ