ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಸಮುದ್ರತೀರದಲ್ಲಿ ಅಲೆಗಳ ಮೇಲೆ ತೇಲಿದ ದೃಶ್ಯ ವೈಭವ ಇಲ್ಲಿದೆ ನೋಡಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಮತ್ತೊಮ್ಮೆ ತಮ್ಮ ಇಷ್ಟದ ಹವ್ಯಾಸವನ್ನು ಜಗತ್ತಿಗೆ ತೋರಿಸಿದ್ದಾರೆ. ಇವಾಂಕಾ ಮಿಯಾಮಿ ಅವರು ತಮ್ಮ ಅದ್ಭುತವಾದ ವೇವ್​ ಬೋರ್ಡಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ಮಿಯಾಮಿ ಬೀಚ್‌ನ ತೀರದಲ್ಲಿ ಅಲೆಗಳ ಮೇಲೆ ಸವಾರಿ ಮಾಡುತ್ತಿರುವ ವೀಡಿಯೊವನ್ನು ಇವಾಂಕಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಮೂಲಕ ಹಂಚಿಕೊಂಡಿದ್ದಾರೆ.  

ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಸಮುದ್ರತೀರದಲ್ಲಿ ಅಲೆಗಳ ಮೇಲೆ ತೇಲಿದ ದೃಶ್ಯ ವೈಭವ ಇಲ್ಲಿದೆ ನೋಡಿ
|

Updated on:Sep 07, 2023 | 1:24 PM

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಮತ್ತೊಮ್ಮೆ ತಮ್ಮ ಇಷ್ಟದ ಹವ್ಯಾಸವನ್ನು ಜಗತ್ತಿಗೆ ತೋರಿಸಿದ್ದಾರೆ. ಇವಾಂಕಾ ಮಿಯಾಮಿ ಅವರು ತಮ್ಮ ಅದ್ಭುತವಾದ ವೇವ್​ ಬೋರ್ಡಿಂಗ್ ಕೌಶಲ್ಯವನ್ನು ಪ್ರದರ್ಶಿಸಿದರು. ಮಿಯಾಮಿ ಬೀಚ್‌ನ ತೀರದಲ್ಲಿ ಅಲೆಗಳ ಮೇಲೆ ಸವಾರಿ ಮಾಡುತ್ತಿರುವ ವೀಡಿಯೊವನ್ನು ಇವಾಂಕಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಮೂಲಕ ಹಂಚಿಕೊಂಡಿದ್ದಾರೆ. ದೋಣಿಯಲ್ಲಿ ಕುಳಿತಿದ್ದ ಇವಾಂಕಾ ಅವರನ್ನು ಕಂಡು ಏಳು ವರ್ಷದ ಅವರ ಮಗ ಥಿಯೋ ಖುಷಿಯಿಂದ ಕುಣಿದು ಕುಪ್ಪಳಿಸುತ್ತಿದ್ದ. ಇವಾಂಕಾ ಹಳದಿ ಬಣ್ಣದ ಈಜುಡುಗೆ, ಕಪ್ಪು ಬಣ್ಣದ ಲೈಫ್ ಜಾಕೆಟ್ ಮತ್ತು ಬೇಸ್‌ಬಾಲ್ ಕ್ಯಾಪ್ ಧರಿಸಿದ್ದರು.

ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಈ ಹಿಂದೆ ಕಪ್ಪು ಈಜುಡುಗೆಯಲ್ಲಿ ಸರ್ಫ್‌ಬೋರ್ಡ್ ಹಿಡಿದು ಕೋಸ್ಟರಿಕಾದ ಕಡಲತೀರದಲ್ಲಿ ಬರಿಗಾಲಿನಲ್ಲಿ ಅಡ್ಡಾಡುತ್ತಿರುವ ಮತ್ತೊಂದು ಚಿತ್ರವನ್ನು ಹಂಚಿಕೊಂಡಿದ್ದರು. ಇವಾಂಕಾ ಸರ್ಫಿಂಗ್ ಜೊತೆಗೆ ಇತರ ಹೊರಾಂಗಣ ಆಟಗಳಲ್ಲಿಯೂ ಭಾಗವಹಿಸುತ್ತಾರೆ. ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನದ ನಂತರ ಇದು ಅವರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಅವರ ಮೊದಲ ಪೋಸ್ಟ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Thu, 7 September 23

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ