AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ ಉತ್ಸವದಲ್ಲಿ ಎಸ್​ಪಿ ನಾರಾಯಣ ಗಾಯನ

ಗೋಕರ್ಣ ಉತ್ಸವದಲ್ಲಿ ಎಸ್​ಪಿ ನಾರಾಯಣ ಗಾಯನ

ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ|

Updated on: Mar 01, 2025 | 2:24 PM

Share

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದ ಮೂರು ದಿನಗಳ ಗೋಕರ್ಣ ಉತ್ಸವದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಅವರು "ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು" ಎಂಬ ಜನಪ್ರಿಯ ಕನ್ನಡ ಗೀತೆಯನ್ನು ಹಾಡಿದರು. ಸರಿಗಮಪ ಸ್ಪರ್ಧಿಗಳೊಂದಿಗೆ ಅವರು ಧ್ವನಿಗೂಡಿಸಿದರು. ಶುಕ್ರವಾರ ಈ ಉತ್ಸವಕ್ಕೆ ತೆರೆ ಬಿದ್ದಿತು. ಈ ಕಾರ್ಯಕ್ರಮ ಜಿಲ್ಲಾಡಳಿತದಿಂದ ಆಯೋಜಿಸಲ್ಪಟ್ಟಿತ್ತು.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕಡಲ ತೀರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ  “ಗೋಕರ್ಣ ಉತ್ಸವ ಕಾರ್ಯಕ್ರಮದಲ್ಲಿ” ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಾರಾಯಣ ಅವರು “ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು” ಎಂಬ ಹಾಡನ್ನು ಹಾಡಿದರು.  ಸರಿಗಮಪ ಸ್ಪರ್ಧಿಗಳ ಜೊತೆ ಎಸ್ಪಿ ನಾರಾಯಣ ಧ್ವನಿಗೂಡಿಸಿದರು.  ಮೂರು ದಿನಗಳ ಕಾಲ ಆಯೋಜಿಸಿದ್ದ ಗೋಕರ್ಣ ಉತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.