ಗೋಕರ್ಣ ಉತ್ಸವದಲ್ಲಿ ಎಸ್​ಪಿ ನಾರಾಯಣ ಗಾಯನ

Edited By: ವಿವೇಕ ಬಿರಾದಾರ

Updated on: Mar 01, 2025 | 2:24 PM

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದ ಮೂರು ದಿನಗಳ ಗೋಕರ್ಣ ಉತ್ಸವದಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಅವರು "ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು" ಎಂಬ ಜನಪ್ರಿಯ ಕನ್ನಡ ಗೀತೆಯನ್ನು ಹಾಡಿದರು. ಸರಿಗಮಪ ಸ್ಪರ್ಧಿಗಳೊಂದಿಗೆ ಅವರು ಧ್ವನಿಗೂಡಿಸಿದರು. ಶುಕ್ರವಾರ ಈ ಉತ್ಸವಕ್ಕೆ ತೆರೆ ಬಿದ್ದಿತು. ಈ ಕಾರ್ಯಕ್ರಮ ಜಿಲ್ಲಾಡಳಿತದಿಂದ ಆಯೋಜಿಸಲ್ಪಟ್ಟಿತ್ತು.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕಡಲ ತೀರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ  “ಗೋಕರ್ಣ ಉತ್ಸವ ಕಾರ್ಯಕ್ರಮದಲ್ಲಿ” ಉತ್ತರ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಾರಾಯಣ ಅವರು “ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು” ಎಂಬ ಹಾಡನ್ನು ಹಾಡಿದರು.  ಸರಿಗಮಪ ಸ್ಪರ್ಧಿಗಳ ಜೊತೆ ಎಸ್ಪಿ ನಾರಾಯಣ ಧ್ವನಿಗೂಡಿಸಿದರು.  ಮೂರು ದಿನಗಳ ಕಾಲ ಆಯೋಜಿಸಿದ್ದ ಗೋಕರ್ಣ ಉತ್ಸವಕ್ಕೆ ಶುಕ್ರವಾರ ತೆರೆ ಬಿದ್ದಿತು.

Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More