ನನಗೆ ಕಚ್ಚಿದ್ದು ಇದೇ ಹಾವು, ಚಿಕಿತ್ಸೆ ಕೊಡಿ ಎಂದು ಹಾವನ್ನು ಹಿಡಿದು ಆಸ್ಪತ್ರೆಗೆ ಬಂದ ರೋಗಿ

Updated on: Aug 25, 2024 | 11:20 AM

ವ್ಯಕ್ತಿಯೊಬ್ಬನ ಕಾಲಿನ ಹೆಬ್ಬರಳಿಗೆ ಹಾವು ಕಚ್ಚಿತ್ತು, ಆತ ತಡ ಮಾಡದೇ ಹಾವಿನ ಜತೆಯಲ್ಲೇ ಆಸ್ಪತ್ರೆಗೆ ಬಂದಿದ್ದಾನೆ. ತನಗೆ ಕಚ್ಚಿದ್ದು ಇದೇ ಹಾವು, ಬೇಗ ಚಿಕಿತ್ಸೆ ನೀಡಿ ಎಂದು ವೈದ್ಯರ ಬಳಿ ಮನವಿ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ.

ವ್ಯಕ್ತಿಯೊಬ್ಬನ ಕಾಲಿನ ಹೆಬ್ಬರಳಿಗೆ ಹಾವು ಕಚ್ಚಿತ್ತು, ಆತ ತಡ ಮಾಡದೇ ಹಾವಿನ ಜತೆಯಲ್ಲೇ ಆಸ್ಪತ್ರೆಗೆ ಬಂದಿದ್ದಾನೆ. ತನಗೆ ಕಚ್ಚಿದ್ದು ಇದೇ ಹಾವು, ಬೇಗ ಚಿಕಿತ್ಸೆ ನೀಡಿ ಎಂದು ವೈದ್ಯರ ಬಳಿ ಮನವಿ ಮಾಡಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್​ ಖೇರಿಯಲ್ಲಿ ನಡೆದಿದೆ.
ಮನ್​ಹರಿ ಮಿಶ್ರಾ ಎಂಬಾತನಿಗೆ ಹಾವು ಕಚ್ಚಿತ್ತು, ಆದರೂ ಆತ ಗಾಬರಿಯಾಗಲಿಲ್ಲ, ಹಾವನ್ನು ಪ್ಲಾಸ್ಟಿಕ್ ಬಾಕ್ಸ್​ವೊಂದರಲ್ಲಿ ಹಾಕಿಕೊಂಡು ಬಂದಿದ್ದು ವೈದ್ಯರು ಅಚ್ಚರಿಗೊಂಡಿದ್ದಾರೆ..
ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ, ಈ ಸಂಪೂರ್ಣ ಘಟನೆಯನ್ನು ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More