ಉತ್ತರ ಕನ್ನಡ: ಕಬ್ಬಿನ ತೂಕದಲ್ಲಿ ಮೋಸ ಆರೋಪ; ಇಐಡಿ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಆಕ್ರೋಶ
ಜಿಲ್ಲೆಯ ಹಳಿಯಾಳ ತಾಲೂಕಿನ ಇಐಡಿ ಸಕ್ಕರೆ ಕಾರ್ಖಾನೆಯಲ್ಲಿ ಪ್ರತಿ ಕ್ವಿಂಟಲ್ ಕಬ್ಬಿನಲ್ಲಿ 10 ಕೆಜಿ ತೂಕ ಮೋಸ ಆಗುತ್ತಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ರೈತರು ದೂರು ನೀಡಿದ್ದಾರೆ.
ಉತ್ತರ ಕನ್ನಡ: ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿರುವ ಇಐಡಿ ಸಕ್ಕರೆ ಕಾರ್ಖಾನೆಯಲ್ಲಿ ಪ್ರತಿ ಕ್ವಿಂಟಲ್ ಕಬ್ಬಿನಲ್ಲಿ 10 ಕೆಜಿ ತೂಕ ಮೋಸ ಆಗುತ್ತಿದೆ ಎಂದು ಕಬ್ಬು ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಸಂದೀಪ್ ಬೊಬಾಟೆಯವರು ಯಂತ್ರದ ಮೇಲೆ ಕ್ವಿಂಟಲ್ ಕಲ್ಲು ಇಟ್ಟು ಪರಿಶೀಲಿಸಿ, ಮೋಸ ಮಾಡುತ್ತಿರುವ ಕುರಿತು ಕಾರ್ಖಾನೆ ವಿರುದ್ಧ ರೈತರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು

ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್

ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ

ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
