Uttarakhand Flood: ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ಕೊಚ್ಚಿ ಹೋದ ಕಾರುಗಳು
ಜೂನ್ 27ರಂದು ಮಾನ್ಸೂನ್ ಉತ್ತರಾಖಂಡವನ್ನು ಪ್ರವೇಶಿಸಿತು. ಭಾರತೀಯ ಹವಾಮಾನ ಇಲಾಖೆ (IMD) ಜುಲೈ 4ರವರೆಗೆ ಉತ್ತರಾಖಂಡ ರಾಜ್ಯದಾದ್ಯಂತ ತೀವ್ರ ಮಳೆಯ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ (ಜೂನ್ 30) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.
ಉತ್ತರಾಖಂಡ: ಉತ್ತರಾಖಂಡದ ಹರಿದ್ವಾರದಲ್ಲಿ ಉಂಟಾಗಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ಗಂಗಾ ನದಿಯಲ್ಲಿ ಕಾರು, ಬೈಕ್ ಮುಂತಾದ ವಾಹನಗಳು ತೇಲುತ್ತಿರುವುದನ್ನು ಕಾಣಬಹುದು. ಭಾರೀ ಪ್ರವಾಹದಿಂದಾಗಿ ಗಂಗಾ ನದಿಯಲ್ಲಿ ಸ್ನಾನ ಮಾಡದಂತೆ ಜನರಿಗೆ ಸೂಚಿಸಲಾಗಿದೆ. ಉತ್ತರಾಖಂಡದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಕಾರುಗಳು ತೇಲುತ್ತಿರುವ ವಿಡಿಯೋ ವೈರಲ್ ಆಗಿದೆ.
ಹರಿದ್ವಾರದಲ್ಲಿ ಭಾರೀ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಹರಿದ್ವಾರದಲ್ಲಿ ನಿರಂತರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ವಾಹನಗಳು ಗಂಗಾ ನದಿಯಲ್ಲಿ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇಂದು ಮತ್ತು ನಾಳೆ (ಜೂನ್ 30) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)