‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​

‘ಇವತ್ತಿನವರೆಗೂ ನನಗೆ ಬಾಟಲಿ ಮುಟ್ಟಲು ಸಾಧ್ಯವಾಗಿಲ್ಲ. ಕುಡಿಯಬೇಕು ಅಂತ ಅನಿಸಲೇ ಇಲ್ಲ. ಯಾವಾಗಲೂ ನಾನು ಕೆಲಸದ ಮತ್ತಿನಲ್ಲಿ ಇರುತ್ತೇನೆ’ ಎಂದು ರವಿಚಂದ್ರನ್​ ಹೇಳಿದ್ದಾರೆ.

‘ಕುಡಿಯೋ ಎಂದು ಅಂಬರೀಷ್​ ಯಾವತ್ತೂ ಒತ್ತಾಯ ಮಾಡಲಿಲ್ಲ, ಅದು ದೊಡ್ಡಗುಣ’; ರವಿಚಂದ್ರನ್​
| Updated By: ಮದನ್​ ಕುಮಾರ್​

Updated on:Sep 12, 2021 | 10:56 AM

ರಿಯಲ್​ ಲೈಫ್​ನಲ್ಲಿ ರವಿಚಂದ್ರನ್​ ಅವರು ಧೂಮಪಾನ, ಮದ್ಯಪಾನ ಮಾಡುವುದಿಲ್ಲ. ಆ ರೀತಿಯ ಶಿಸ್ತನ್ನು ಅವರು ಇಂದಿಗೂ ಪಾಲಿಸಿಕೊಂಡು ಬಂದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಹಲವು ಮಂದಿ ಗೆಳೆಯರು ಇದ್ದಾರೆ. ಅವರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದರೂ ಕೂಡ ರವಿಚಂದ್ರನ್​ ಮದ್ಯಪಾನ ಮಾಡಲೇ ಇಲ್ಲ. ಆ ಬಗ್ಗೆ ಅವರು ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ‘ಇಂಡಸ್ಟ್ರಿಗೆ ಬಂದಾಗ ಅಂಬರೀಷ್​ ನನಗೆ ಕ್ಲೋಸ್​ ಫ್ರೆಂಡ್​. ಅಣ್ಣ ಇದ್ದಂಗೆ ಅವನು. ಅಂಬರೀಷ್​ ಹೇಗೆ ಎಂದು ನಿಮಗೆಲ್ಲ ಗೊತ್ತು. ಆದರೆ ಒಂದು ದಿನ ಕೂಡ ಜೊತೆಯಲ್ಲಿ ಕುಳಿತುಕೊಂಡು ಗುಂಡು ಹಾಕು ಅಂತ ಅವನು ಹೇಳಿಲ್ಲ. ಯಾವತ್ತೂ ಅವನು ಒತ್ತಾಯ ಮಾಡಿಲ್ಲ. ಅದೇ ಅವನ ದೊಡ್ಡಗುಣ’ ಎಂದು ರವಿಚಂದ್ರನ್​ ಹೇಳಿದ್ದಾರೆ.

‘ಇವತ್ತಿನವರೆಗೂ ನನಗೆ ಬಾಟಲಿ ಮುಟ್ಟಲು ಸಾಧ್ಯವಾಗಿಲ್ಲ. ಕುಡಿಯಬೇಕು ಅಂತ ಅನಿಸಲೇ ಇಲ್ಲ. ಯಾವಾಗಲೂ ನಾನು ಕೆಲಸದ ಮತ್ತಿನಲ್ಲಿ ಇರುತ್ತೇನೆ. ಸಿಗರೇಟ್​ ಮ್ಯಾಜಿಕ್​ ಕಲಿಯುವಾಗ ಒಂದು ದಿನಕ್ಕೆ 20 ಪ್ಯಾಕ್​ ಸಿಗರೇಟ್​ ಸೇದಬೇಕಿತ್ತು. ಆದರೆ ಹೊಗೆಯನ್ನು ಪೂರ್ತಿ ಎಳೆದುಕೊಳ್ಳುತ್ತಿರಲಿಲ್ಲ. ಸಿನಿಮಾದಲ್ಲಿ ಈಗಲೂ ನಾನು ಹಾಗೆಯೇ ಮಾಡುತ್ತೇನೆ’ ಎಂದು ರವಿಚಂದ್ರನ್​ ಹೇಳಿದ್ದಾರೆ.

ಇದನ್ನೂ ಓದಿ:

‘ಮೊದಲ ಸಿನಿಮಾದಲ್ಲಿ ರಾಜ್​ಕುಮಾರ್​ ತಬ್ಬಿದ್ದಕ್ಕೆ ನಟನಾಗಿ ಬಂದೆ ಅನಿಸುತ್ತೆ’; ರವಿಚಂದ್ರನ್​

ದುಡ್ಡಿಲ್ಲದಾಗ ರವಿಚಂದ್ರನ್​ ಬಳಿ 200 ರೂಪಾಯಿ ಕೇಳಿದ್ದ ಜಗ್ಗೇಶ್​; ಕ್ರೇಜಿಸ್ಟಾರ್​ ಉತ್ತರ ಹೇಗಿತ್ತು?

Published On - 9:58 am, Sun, 12 September 21

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು