AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಕೇಂದ್ರದಲ್ಲಿ ಎಲ್ಲಿ ನೋಡಿದ್ರೂ ಗಿಜಿ ಗಿಜಿ ಅಂತಾರೆ -ಸೋಂಕಿತರ ಬಗ್ಗೆ ಸಚಿವರ ಉಡಾಫೆ ಮಾತು

[lazy-load-videos-and-sticky-control id=”0hhV6SMWRvA”] ತುಮಕೂರು: ಕೊರೊನಾ ಸೋಂಕಿಗೆ ಸಿಲುಕಿರುವ ಸಾಕಷ್ಟು ಮಂದಿ ತುಸು ಆತಂಕದಲ್ಲೇ ಬದುಕು ಕಳೆಯುತ್ತಿದ್ದಾರೆ. ಆದರೆ, ಇತ್ತ ಸಚಿವರೊಬ್ಬರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ಸೋಂಕಿತರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಹೌದು, ಸಿದ್ದಗಂಗಾ ಮಠಕ್ಕೆ ಇಂದು ಭೇಟಿಕೊಟ್ಟ ಸಚಿವ ಸೋಮಣ್ಣ ಸ್ವಾಮೀಜಿ ಅವರ ಜೊತೆಗೆ ಮಾತನಾಡುವಾಗ ಬೆಂಗಳೂರಿನ ಕೊವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ ಇದ್ದಾರೆ ಸ್ವಾಮಿ. ಏನ್ ಮಾಡೋದು ಎಲ್ಲಿ ನೋಡಿದ್ರೂ ಗಿಜಿ ಗಿಜಿ ಅಂತಾರೆ ಎಂದು ಸೋಂಕಿತರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ವಿಪರ್ಯಾಸವೆಂದರೆ, ಸಚಿವರ ಜೊತೆ […]

ಕೊವಿಡ್ ಕೇಂದ್ರದಲ್ಲಿ ಎಲ್ಲಿ ನೋಡಿದ್ರೂ ಗಿಜಿ ಗಿಜಿ ಅಂತಾರೆ -ಸೋಂಕಿತರ ಬಗ್ಗೆ ಸಚಿವರ ಉಡಾಫೆ ಮಾತು
KUSHAL V
| Edited By: |

Updated on:Jul 14, 2020 | 5:44 PM

Share

[lazy-load-videos-and-sticky-control id=”0hhV6SMWRvA”]

ತುಮಕೂರು: ಕೊರೊನಾ ಸೋಂಕಿಗೆ ಸಿಲುಕಿರುವ ಸಾಕಷ್ಟು ಮಂದಿ ತುಸು ಆತಂಕದಲ್ಲೇ ಬದುಕು ಕಳೆಯುತ್ತಿದ್ದಾರೆ. ಆದರೆ, ಇತ್ತ ಸಚಿವರೊಬ್ಬರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ಸೋಂಕಿತರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ಹೌದು, ಸಿದ್ದಗಂಗಾ ಮಠಕ್ಕೆ ಇಂದು ಭೇಟಿಕೊಟ್ಟ ಸಚಿವ ಸೋಮಣ್ಣ ಸ್ವಾಮೀಜಿ ಅವರ ಜೊತೆಗೆ ಮಾತನಾಡುವಾಗ ಬೆಂಗಳೂರಿನ ಕೊವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ ಇದ್ದಾರೆ ಸ್ವಾಮಿ. ಏನ್ ಮಾಡೋದು ಎಲ್ಲಿ ನೋಡಿದ್ರೂ ಗಿಜಿ ಗಿಜಿ ಅಂತಾರೆ ಎಂದು ಸೋಂಕಿತರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

ವಿಪರ್ಯಾಸವೆಂದರೆ, ಸಚಿವರ ಜೊತೆ ಮಠಕ್ಕೆ ಬಂದಿದ್ದ ಬಿಜೆಪಿ ನಾಯಕ ಸೊಗಡು ಶಿವಣ್ಣ ಸಹ ಸೋಂಕಿತರ ಬಗ್ಗೆ ಉಡಾಫೆಯ ಮಾತುಗಳ ಆಡಿದ್ದಾರೆ. ಕುರಿ ಮಂದೆ ಇದ್ದಂಗೆ ಇದ್ದಾರೆ ಅಂತಾ ಸಚಿವ ಸೋಮಣ್ಣ ಮಾತಿಗೆ ಧ್ವನಿ ಗೂಡಿಸಿದ್ದಾರೆ.

Published On - 2:40 pm, Tue, 14 July 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ