ಕಾಂಗ್ರೆಸ್ ಪಕ್ಷಕ್ಕೆ ಬುಕ್ ಆಗಿರುವ ವಚನಾನಂದ ಸ್ವಾಮೀಜಿಗೆ ಬಿಜೆಪಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಗೆ ಹೆಲಿಕಾಪ್ಟರ್ ಲ್ಲಿ ಹಾರಾಡುವ ಹಂಬಲ ಹುಟ್ಟಿಕೊಂಡುಬಿಟ್ಟಿತ್ತು, ತಾವು ಆಕಾಶದಲ್ಲಿ ಹಾರಾಡುವುದನ್ನು ಜನ ನೋಡಲಿ ಅಂತ ಅವರು ಆಸೆ ಪಡುತ್ತಿದರು ಎಂದು ಯತ್ನಾಳ್ ಹೇಳಿದರು. ಯಡಿಯೂರಪ್ಪ ಅವಧಿಯಲ್ಲಿ ಅವರು 10 ಕೋಟಿ ಅನುದಾನ ತೆಗೆದುಕೊಂಡು ಹೋಗಿದ್ದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಬುಕ್ ಆಗಿರುವ ವಚನಾನಂದ ಸ್ವಾಮೀಜಿಗೆ ಬಿಜೆಪಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್
|

Updated on: Apr 17, 2024 | 4:55 PM

ವಿಜಯಪುರ: ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ (Vachananda Swamiji) ಅವರನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪರಮಪೂಜ್ಯ ಬುಕ್ಕಿಂಗ್ ಮಹಾಸ್ವಾಮಿ ಅಂತ ಗೇಲಿ ಮಾಡಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಯತ್ನಾಳ್, ಶ್ವಾಸಗುರು (Shwasa Guru) ಅಂತಲೂ ಕರೆಸಿಕೊಳ್ಳುವ ವಚನಾನಂದ ಸ್ವಾಮಿಗಳು ಬಿಎಸ್ ಯಡಿಯೂರಪ್ಪ ಮಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದ ಮಠಕ್ಕೆ ಎಷ್ಟೆಷ್ಟು ಅನುದಾನ ತೆಗೆದುಕೊಂಡು ಹೋಗಿದ್ದಾರೆ ಮತ್ತು ಅದರಲ್ಲಿ ಮಠಕ್ಕಾಗಿ ವಿನಿಯೋಗಿಸಿದ ಹಣವೆಷ್ಟು ಮತ್ತು ದುರುಪಯೋಗಪಡಿಸಿಕೊಂಡಿದ್ದು ಎಷ್ಟು ಅನ್ನೋದನ್ನು ಹೇಳಲಿ ಎಂದು ಸವಾಲೆಸೆದರು. ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಗೆ ಹೆಲಿಕಾಪ್ಟರ್ ಲ್ಲಿ ಹಾರಾಡುವ ಹಂಬಲ ಹುಟ್ಟಿಕೊಂಡುಬಿಟ್ಟಿತ್ತು, ತಾವು ಆಕಾಶದಲ್ಲಿ ಹಾರಾಡುವುದನ್ನು ಜನ ನೋಡಲಿ ಅಂತ ಅವರು ಆಸೆ ಪಡುತ್ತಿದರು ಎಂದು ಯತ್ನಾಳ್ ಹೇಳಿದರು. ಯಡಿಯೂರಪ್ಪ ಅವಧಿಯಲ್ಲಿ ಅವರು 10 ಕೋಟಿ ಅನುದಾನ ತೆಗೆದುಕೊಂಡು ಹೋಗಿದ್ದು ಎಲ್ಲರಿಗೂ ಗೊತ್ತಿದೆ, ಸ್ವಾಮೀಜಿಯವರಿಗೆ ಬಿಜೆಪಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ, ಆದರೆ ಯಾಕೆ ಮಾತಾಡುತ್ತಿದ್ದಾರೆ ಅಂದರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಬುಕ್ ಆಗಿದ್ದಾರೆ ಎಂದ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಚುನಾವಣೆ ಮುಗಿದ 15 ದಿನಗಳಲ್ಲಿ ಡಿಕೆಶಿ ಸಿಎಂ ಆಗುವ ಪ್ಲಾನ್: ಡಿಸಿಎಂ ತಂತ್ರ ಬಿಚ್ಚಿಟ್ಟ ಯತ್ನಾಳ್

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ