ನೀವು ಅಂದುಕೊಂಡಂತೆ ಇಲ್ಲ ವರ್ತೂರು ಸಂತೋಷ್​; ಹೊರಬಂತು ನೋಡಿ ಅಸಲಿ ಟ್ಯಾಲೆಂಟ್​

ವರ್ತೂರು ಸಂತೋಷ್​ ಅವರ ರಿಯಲ್​ ಟ್ಯಾಲೆಂಟ್​ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಸಂಗೀತಾ ಶೃಂಗೇರಿ ಮತ್ತು ಕಾರ್ತಿಕ್​ ಮಹೇಶ್ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ವರ್ತೂರು ಸಂತೋಷ್​ ಅವರು ನಟಿಸಿ ತೋರಿಸಿದ್ದಾರೆ. ಈ ಸಂಚಿಕೆಯ ಪ್ರೋಮೋ ವೈರಲ್​ ಆಗಿದೆ.

ನೀವು ಅಂದುಕೊಂಡಂತೆ ಇಲ್ಲ ವರ್ತೂರು ಸಂತೋಷ್​; ಹೊರಬಂತು ನೋಡಿ ಅಸಲಿ ಟ್ಯಾಲೆಂಟ್​
|

Updated on: Jan 05, 2024 | 4:16 PM

ಬಿಗ್​ ಬಾಸ್​ (Bigg Boss Kannada) ರಿಯಾಲಿಟಿ ಶೋನಲ್ಲಿ  ಸ್ಪರ್ಧಿಸಲು ಹಲವು ಕ್ಷೇತ್ರದ ಜನರಿಗೆ ಅವಕಾಶ ಸಿಗುತ್ತದೆ. ಹಳ್ಳಿಕಾರ್​ ತಳಿಯನ್ನು ಸಂರಕ್ಷಣೆ ಮಾಡುವ ಮೂಲಕ ಫೇಮಸ್​ ಆದ ರೈತ ವರ್ತೂರು ಸಂತೋಷ್​ ಕೂಡ ಈ ಬಾರಿಯ ಬಿಗ್​ ಬಾಸ್​ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅನೇಕ ಕಾರಣಗಳಿಂದಾಗಿ ವರ್ತೂರು ಸಂತೋಷ್​ (Varthur Santhosh) ಸುದ್ದಿ ಆಗುತ್ತಿದ್ದಾರೆ. ತಾವು ಅಭಿನಯದ ಕ್ಷೇತ್ರದಿಂದ ಬಂದವರಲ್ಲ ಎಂದು ಅವರು ಆಗಾಗ ಹೇಳುತ್ತಿದ್ದರು. ಆದರೆ ಈಗ ಎಲ್ಲರೂ ಮೆಚ್ಚುವಂತೆ ಅಭಿನಯ ಮಾಡಿ ತೋರಿಸಿದ್ದಾರೆ. ಅವರ ರಿಯಲ್​ ಟ್ಯಾಲೆಂಟ್​ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಸಂಗೀತಾ ಶೃಂಗೇರಿ (Sangeetha Sringeri) ಮತ್ತು ಕಾರ್ತಿಕ್​ ಮಹೇಶ್ ಅವರು ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ವರ್ತೂರು ಸಂತೋಷ್​ ನಟಿಸಿ ತೋರಿಸಿದ್ದಾರೆ. ಅದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ಈ ಸಂಚಿಕೆ ಜನವರಿ 5ರಂದು ರಾತ್ರಿ 9.30ಕ್ಕೆ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ 24 ಗಂಟೆಯೂ ಲೈವ್​ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು