‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’

Varthur Santhosh: ವರ್ತೂರು ಸಂತೋಷ್​ ಬಿಗ್​ಬಾಸ್ ಮನೆ ಪ್ರವೇಶಿಸಿದಾಗಿನಿಂದಲೂ ಅವರ ವಿವಾದಗಳು ಅವರ ಬೆನ್ನು ಬಿದ್ದಿವೆ. ಇದರ ನಡುವೆ ಅವರ ಗೆಳೆಯ ಮಹೇಶ್ ಎಂಬುವರು ಮಾತನಾಡಿ, ವರ್ತೂರು ಸಂತೋಷ್​ರನ್ನು ಕೊಂಡಾಡಿರುವ ಜೊತೆಗೆ ಸಂತೋಷ್ ಅವರ ಸಂಭಾವನೆಯನ್ನು ಅನಾಥಾಶ್ರಮಕ್ಕೆ ನೀಡಿದ್ದಾರೆ ಎಂದಿದ್ದಾರೆ.

‘ವರ್ತೂರು ಸಂತೋಷ್ ಬಿಗ್​ಬಾಸ್ ಸಂಭಾವನೆ ಸೇರುವುದು ಅನಾಥಾಶ್ರಮಕ್ಕೆ’
|

Updated on:Nov 15, 2023 | 10:45 PM

ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್ ಮನೆ ಪ್ರವೇಶಿಸಿದ ಮೇಲೆ ಕೆಲವು ವಿವಾದಗಳು ಅವರ ಬೆನ್ನು ಬಿದ್ದಿವೆ. ಮೊದಲಿಗೆ ಹುಲಿ ಉಗುರು ಪ್ರಕರಣದಲ್ಲಿ ಬಿಗ್​ಬಾಸ್ ಮನೆಯಿಂದಲೇ ಜೈಲಿಗೆ ಹೋದ ವರ್ತೂರು ಸಂತೋಷ್, ಅಲ್ಲಿಂದ ನೇರವಾಗಿ ಬಿಗ್​ಬಾಸ್ ಮನೆಗೆ ಮರಳಿದರು. ಆ ನಂತರವೂ ಅಲ್ಲಿ ನೆಮ್ಮದಿಯಿಂದ ಇರಲಾರದೆ ಒದ್ದಾಡಿದರು. ಈಗ ವರ್ತೂರು ಸಂತೋಷ್​ರ ಖಾಸಗಿ ಜೀವನದ ಬಗ್ಗೆ ಕೆಲವು ಸುದ್ದಿಗಳು ಹರಿದಾಡುತ್ತಿವೆ. ವರ್ತೂರು ಸಂತೋಷ್ ಅವರ ಮಾವ, ಸಂತೋಷ್ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದೀಗ ಸಂತೋಷ್​ರ ಗೆಳೆಯ ಮಹೇಶ್ ಎಂಬುವರು ಸಂತೋಷ್​ಗೆ ಸುತ್ತಿಕೊಂಡಿರುವ ವಿವಾದಗಳ ಬಗ್ಗೆ ಮಾತನಾಡಿರುವ ಜೊತೆಗೆ ವರ್ತೂರು ಸಂತೋಷ್​ಗೆ ಬಿಗ್​ಬಾಸ್​ನಿಂದ ಬರುವ ಸಂಭಾವನೆಯನ್ನು ಅವರು ಅನಾಥಾಶ್ರಮಕ್ಕೆ ನೀಡಿದ್ದಾರೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:43 pm, Wed, 15 November 23

Follow us
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ: ಸಿಎಂ ಸಿದ್ದರಾಮಯ್ಯರಿಂದ ಗೌರವ ನಮನ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?