‘ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ ಗೆಲ್ಲುವ ಚಾನ್ಸ್​ ಇದೆ’: ಅವಿನಾಶ್​ ಶೆಟ್ಟಿ

ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ಗೆ ಎಂಟ್ರಿ ನೀಡಿ, ಇತ್ತೀಚೆಗೆ ಎಲಿಮಿನೇಟ್ ಆಗಿ ಬಂದಿರುವ ಅವಿನಾಶ್​ ಶೆಟ್ಟಿ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ವರ್ತೂರು ಸಂತೋಷ್​ ಅವರು ಒಳ್ಳೆಯ ಸ್ಪರ್ಧಿ. ಆದರೆ ಅವರು ಕುರಿ ಆಗುತ್ತಿದ್ದಾರೆ. ಅವರ ಒಳ್ಳೆಯತನವನ್ನು ಕೆಲವರು ಉಪಯೋಗಿಸಿಕೊಳ್ಳುತ್ತಿದ್ದಾರೆ’ ಎಂದು ಅವಿನಾಶ್ ಹೇಳಿದ್ದಾರೆ.

‘ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ ಗೆಲ್ಲುವ ಚಾನ್ಸ್​ ಇದೆ’: ಅವಿನಾಶ್​ ಶೆಟ್ಟಿ
| Updated By: ಮದನ್​ ಕುಮಾರ್​

Updated on: Dec 26, 2023 | 7:24 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಶೋನಲ್ಲಿ ವರ್ತೂರು ಸಂತೋಷ್​ (Varthur Santhosh) ಅವರು ಡಿಫರೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ತುಕಾಲಿ ಸಂತೋಷ್​ ಮತ್ತು ಡ್ರೋನ್​ ಪ್ರತಾಪ್​ ಜೊತೆ ಅವರು ಸ್ನೇಹ ಹೊಂದಿದ್ದಾರೆ. ಅವರಿಗೆ ಪ್ರೇಕ್ಷಕರಿಂದ ಬೆಂಬಲ ಸಿಗುತ್ತಿದೆ. ವರ್ತೂರು ಸಂತೋಷ್​ಗೆ ಬಿಗ್​ ಬಾಸ್​ ಗೆಲ್ಲುವ ಚಾನ್ಸ್​ ಇದೆ ಎಂದು ಅವಿನಾಶ್​ ಶೆಟ್ಟಿ (Avinash Shetty) ಹೇಳಿದ್ದಾರೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ನೀಡಿ, ಇತ್ತೀಚೆಗೆ ಎಲಿಮಿನೇಟ್ ಆಗಿ ಬಂದಿರುವ ಅವಿನಾಶ್​ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ವರ್ತೂರು ಸಂತೋಷ್​ ಅವರು ಒಳ್ಳೆಯ ಸ್ಪರ್ಧಿ. ಕೆಲವೊಂದು ವಿಚಾರವನ್ನು ಅವರು ತುಂಬ ಚೆನ್ನಾಗಿ ಮಾತನಾಡುತ್ತಾರೆ. ಆದರೆ ಇತ್ತೀಚೆಗೆ ಅವರು ಕುರಿ ಆಗುತ್ತಿದ್ದಾರೆ. ಅವರ ಒಳ್ಳೆಯತನವನ್ನು ಕೆಲವರು ಉಪಯೋಗಿಸಿಕೊಳ್ಳುತ್ತಿದ್ದಾರೆ. ವರ್ತೂರು ಸಂತೋಷ್​ ಅವರಿಗೆ ಬಿಗ್ ಬಾಸ್​ (BBK 10) ಗೆಲ್ಲುವ ಚಾನ್ಸ್​ ಈಗಲೂ ಇದೆ’ ಎಂದು ಅವಿನಾಶ್ ಶೆಟ್ಟಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ