Varthur Santhosh: ಸ್ಪರ್ಧಿಗಳಿಗೆ ಹೊಡೆದು ಬಿಗ್​ ಬಾಸ್​ ಮನೆಯಿಂದ ಹೊರಬರಲು ವರ್ತೂರು ಸಂತೋಷ್​ ಪ್ಲ್ಯಾನ್​?

ಹೇಗಾದರೂ ಮಾಡಿ ತಾವು ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗಬೇಕು ಎಂದು ವರ್ತೂರು ಸಂತೋಷ್​ ಅವರು ತೀರ್ಮಾನಿಸಿದ್ದಾರೆ. ಆದರೆ ಅವರ ಮನವೊಲಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ಅವರು ದೊಡ್ಮನೆ ತೊರೆಯಲು ಏನೇನೋ ಪ್ಲ್ಯಾನ್​ ಮಾಡುತ್ತಿದ್ದಾರೆ. ಅವರ ಸಂಭಾಷಣೆಯ ಪ್ರೋಮೋ ಇಲ್ಲಿದೆ..

Varthur Santhosh: ಸ್ಪರ್ಧಿಗಳಿಗೆ ಹೊಡೆದು ಬಿಗ್​ ಬಾಸ್​ ಮನೆಯಿಂದ ಹೊರಬರಲು ವರ್ತೂರು ಸಂತೋಷ್​ ಪ್ಲ್ಯಾನ್​?
|

Updated on:Nov 13, 2023 | 7:58 PM

ಕಳೆದ ಎರಡು ದಿನಗಳಿಂದ ಬಿಗ್​ ಬಾಸ್​ ಮನೆಯಲ್ಲಿ ವರ್ತೂರು ಸಂತೋಷ್​ (Varthur Santhosh) ಅವರೇ ಹೆಚ್ಚು ಹೈಲೈಟ್​ ಆಗುತ್ತಿದ್ದಾರೆ. ಹೇಗಾದರೂ ಮಾಡಿ ತಾವು ಬಿಗ್​ ಬಾಸ್​ (Bigg Boss Kannada) ಮನೆಯಿಂದ ಹೊರಗೆ ಹೋಗಬೇಕು ಎಂದು ಅವರು ತೀರ್ಮಾನಿಸಿದ್ದಾರೆ. ಆದರೆ ಅವರ ಮನವೊಲಿಸಲು ಸಕಲ ಪ್ರಯತ್ನ ಮಾಡಲಾಗುತ್ತಿದೆ. ಹಾಗಿದ್ದರೂ ಕೂಡ ವರ್ತೂರು ಸಂತೋಷ್​ ಅವರು ದೊಡ್ಮನೆ ತೊರೆಯಲು ಏನೇನೋ ಪ್ಲ್ಯಾನ್​ ಮಾಡುತ್ತಿದ್ದಾರೆ. ‘ಎರಡು ದೊಡ್ಡ ಡ್ರೋನ್​ ತರಿಸು. ಅದರ ಮೇಲೆ ಕಾಲಿಟ್ಟುಕೊಂಡು ಹಾರಿ ಹೋಗ್ತೀನಿ’ ಎಂದು ಪ್ರತಾಪ್​ಗೆ ವರ್ತೂರು ಸಂತೋಷ್​ ಹೇಳಿದ್ದಾರೆ. ಅವರಿಗೆ ತುಕಾಲಿ ಸಂತೋಷ್​ (Tukali Santosh) ಕೂಡ ಒಂದಷ್ಟು ಐಡಿಯಾ ಕೊಟ್ಟಿದ್ದಾರೆ. ‘ನಿಮ್ಮನ್ನೆಲ್ಲ ಹೊಡೆದರೆ ಸಾಕು. ಅವರೇ ನನ್ನನ್ನು ಹೊರಗೆ ಕಳಿಸುತ್ತಾರೆ’ ಎಂದು ವರ್ತೂರು ಸಂತೋಷ್​ ಹೇಳಿದ್ದಾರೆ. ಈ ಮೂವರ ಸಂಭಾಷಣೆ ಇರುವ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಲೈವ್​ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:57 pm, Mon, 13 November 23

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ