‘ಮೊದಲು ನೀವು ಏನು ಅಂತ ನೋಡಿಕೊಳ್ಳಿ’: ಸಂಗೀತಾಗೆ ವರ್ತೂರು ಸಂತೋಷ್ ಆವಾಜ್
ಸಂಗೀತಾ ಶೃಂಗೇರಿ ಮಾತನಾಡಿದ್ದು ವರ್ತೂರು ಸಂತೋಷ್ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಈಗ ಪೈಪೋಟಿ ಹೆಚ್ಚಾಗಿದೆ. ಫಿನಾಲೆಯಲ್ಲಿ (Bigg Boss Finale) ಟ್ರೋಫಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದೆ. ಈಗಾಗಲೇ ಸಂಗೀತಾ ಶೃಂಗೇರಿ (Sangeetha Sringeri) ಅವರು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಫಿನಾಲೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಂಗೀತಾ ಶೃಂಗೇರಿ ಮತ್ತು ವರ್ತೂರು ಸಂತೋಷ್ ನಡುವೆ ಕಿರಿಕ್ ಆಗಿದೆ. ಸಂಗೀತಾ ಮಾತನಾಡಿದ್ದು ವರ್ತೂರು ಸಂತೋಷ್ (Varthur Santhosh) ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ಇದು ತುಂಬ ಅಗೌರವಯುತವಾಗಿ ಕಾಣಿಸುತ್ತಿದೆ. ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ. ಈ ಸಂಚಿಕೆ ಜನವರಿ 17ರಂದು ರಾತ್ರಿ 9.30ಕ್ಕೆ ‘ಕಲರ್ಸ್ ಕನ್ನಡ’ ಚಾನೆಲ್ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ

