‘ಮೊದಲು ನೀವು ಏನು ಅಂತ ನೋಡಿಕೊಳ್ಳಿ’: ಸಂಗೀತಾಗೆ ವರ್ತೂರು ಸಂತೋಷ್ ಆವಾಜ್
ಸಂಗೀತಾ ಶೃಂಗೇರಿ ಮಾತನಾಡಿದ್ದು ವರ್ತೂರು ಸಂತೋಷ್ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಈಗ ಪೈಪೋಟಿ ಹೆಚ್ಚಾಗಿದೆ. ಫಿನಾಲೆಯಲ್ಲಿ (Bigg Boss Finale) ಟ್ರೋಫಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದೆ. ಈಗಾಗಲೇ ಸಂಗೀತಾ ಶೃಂಗೇರಿ (Sangeetha Sringeri) ಅವರು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಫಿನಾಲೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಂಗೀತಾ ಶೃಂಗೇರಿ ಮತ್ತು ವರ್ತೂರು ಸಂತೋಷ್ ನಡುವೆ ಕಿರಿಕ್ ಆಗಿದೆ. ಸಂಗೀತಾ ಮಾತನಾಡಿದ್ದು ವರ್ತೂರು ಸಂತೋಷ್ (Varthur Santhosh) ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ಇದು ತುಂಬ ಅಗೌರವಯುತವಾಗಿ ಕಾಣಿಸುತ್ತಿದೆ. ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ. ಈ ಸಂಚಿಕೆ ಜನವರಿ 17ರಂದು ರಾತ್ರಿ 9.30ಕ್ಕೆ ‘ಕಲರ್ಸ್ ಕನ್ನಡ’ ಚಾನೆಲ್ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

