‘ಮೊದಲು ನೀವು ಏನು ಅಂತ ನೋಡಿಕೊಳ್ಳಿ’: ಸಂಗೀತಾಗೆ ವರ್ತೂರು ಸಂತೋಷ್ ಆವಾಜ್
ಸಂಗೀತಾ ಶೃಂಗೇರಿ ಮಾತನಾಡಿದ್ದು ವರ್ತೂರು ಸಂತೋಷ್ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಈಗ ಪೈಪೋಟಿ ಹೆಚ್ಚಾಗಿದೆ. ಫಿನಾಲೆಯಲ್ಲಿ (Bigg Boss Finale) ಟ್ರೋಫಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲೂ ಇದೆ. ಈಗಾಗಲೇ ಸಂಗೀತಾ ಶೃಂಗೇರಿ (Sangeetha Sringeri) ಅವರು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಫಿನಾಲೆ ತಲುಪಲು ಪ್ರಯತ್ನಿಸುತ್ತಿದ್ದಾರೆ. ಈ ಹಂತದಲ್ಲಿ ಸಂಗೀತಾ ಶೃಂಗೇರಿ ಮತ್ತು ವರ್ತೂರು ಸಂತೋಷ್ ನಡುವೆ ಕಿರಿಕ್ ಆಗಿದೆ. ಸಂಗೀತಾ ಮಾತನಾಡಿದ್ದು ವರ್ತೂರು ಸಂತೋಷ್ (Varthur Santhosh) ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಅವರು ನೇರವಾಗಿ ಖಂಡಿಸಿದ್ದಾರೆ. ‘ಇದು ತುಂಬ ಅಗೌರವಯುತವಾಗಿ ಕಾಣಿಸುತ್ತಿದೆ. ನಾನು ಹೇಳೋದು ಕೇಳ್ರಿ. ಒಬ್ಬರ ಮೇಲೆ ಆರೋಪ ಮಾಡೋದಕ್ಕಿಂತ ಮುಂಚೆ ನೀವು ಏನು ಎಂಬುದನ್ನು ನೋಡಿಕೊಂಡರೆ ತುಂಬ ಉತ್ತಮವಾಗಿರುತ್ತೆ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ. ಈ ಸಂಚಿಕೆ ಜನವರಿ 17ರಂದು ರಾತ್ರಿ 9.30ಕ್ಕೆ ‘ಕಲರ್ಸ್ ಕನ್ನಡ’ ಚಾನೆಲ್ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

