Varthur Santhosh: ‘ಈಗ ಗೇಮ್​ ಸ್ಟಾರ್ಟ್​’: ಬಿಗ್​ ಬಾಸ್​ ಮನೆಯಲ್ಲಿ ಉಳಿಯಲು ನಿರ್ಧರಿಸಿದ ವರ್ತೂರು ಸಂತೋಷ್​

‘ನನ್ನಿಂದ ಇದು ಸಾಧ್ಯವಿಲ್ಲ’ ಎಂದು ಕಣ್ಣೀರು ಹಾಕಿದ ವರ್ತೂರು ಸಂತೋಷ್​ ಅವರು ನಂತರದಲ್ಲಿ ತಾಯಿಯ ಮಾತನ್ನು ಒಪ್ಪಿಕೊಂಡಿದ್ದಾರೆ. ದೊಡ್ಮನೆಯಿಂದ ಹೊರಗೆ ಹೋಗಬೇಕು ಎಂದುಕೊಂಡಿದ್ದ ಅವರ ನಿರ್ಧಾರ ಈಗ ಬದಲಾಗಿದೆ. ‘ಈಗ ಗೇಮ್​ ಸ್ಟಾರ್ಟ್​’ ಎಂದು ಹೊಸ ಉತ್ಸಾಹದಲ್ಲಿ ಅವರು ಆಟಕ್ಕೆ ಸಜ್ಜಾಗಿದ್ದಾರೆ.

Varthur Santhosh: ‘ಈಗ ಗೇಮ್​ ಸ್ಟಾರ್ಟ್​’: ಬಿಗ್​ ಬಾಸ್​ ಮನೆಯಲ್ಲಿ ಉಳಿಯಲು ನಿರ್ಧರಿಸಿದ ವರ್ತೂರು ಸಂತೋಷ್​
|

Updated on: Nov 14, 2023 | 9:00 AM

ವರ್ತೂರು ಸಂತೋಷ್​ ಅವರು ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ಮುಂದುವರಿಯತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ವರ್ತೂರು ಸಂತೋಷ್​ (Varthur Santhosh) ಅವರ ತಾಯಿ ದೊಡ್ಮನೆಯೊಳಗೆ ಕಾಲಿಟ್ಟು ಮಗನ ಮನಸ್ಸು ಬದಲಾಯಿಸಿದ್ದಾರೆ. ಆಟವನ್ನು ಅರ್ಧಕ್ಕೆ ನಿಲ್ಲಿಸಬಾರದು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲಿಗೆ ‘ನನ್ನಿಂದ ಇದು ಸಾಧ್ಯವಿಲ್ಲ’ ಎಂದು ಕಣ್ಣೀರು ಹಾಕಿದ ವರ್ತೂರು ಸಂತೋಷ್​ ಅವರು ನಂತರದಲ್ಲಿ ತಾಯಿಯ ಮಾತನ್ನು ಒಪ್ಪಿಕೊಂಡಿದ್ದಾರೆ. ದೊಡ್ಮನೆಯಿಂದ ಹೊರಗೆ ಹೋಗಬೇಕು ಎಂದುಕೊಂಡಿದ್ದ ಅವರ ನಿರ್ಧಾರ ಈಗ ಬದಲಾಗಿದೆ. ‘ಈಗ ಗೇಮ್​ ಸ್ಟಾರ್ಟ್​’ ಎಂದು ಹೊಸ ಉತ್ಸಾಹದಲ್ಲಿ ಅವರು ಆಟಕ್ಕೆ ಸಜ್ಜಾಗಿದ್ದಾರೆ. ಈ ಸಂದರ್ಭ ಹೇಗಿತ್ತು ಎಂಬುದನ್ನು ತಿಳಿಸುವ ಪ್ರೋಮೋ ಬಿಡುಗಡೆ ಆಗಿದೆ. ಈ ಸಂಚಿಕೆ ನ.14ರ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ದಲ್ಲಿ ಪ್ರಸಾರ ಆಗಲಿದೆ. 24 ಗಂಟೆಯೂ ‘ಜಿಯೋ ಸಿನಿಮಾ’ (Jio Cinema) ಮೂಲಕ ಲೈವ್​ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ