AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ

Varthur Santhosh: ವರ್ತೂರು ಸಂತೋಷ್ ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಇದೀಗ ಅವರ ಮಾವ, ವರ್ತೂರು ಸಂತೋಷ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ
ವರ್ತೂರು ಸಂತೋಷ್
ಮಂಜುನಾಥ ಸಿ.
|

Updated on: Nov 18, 2023 | 11:34 PM

Share

ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಬಿಗ್​ಬಾಸ್​ಗೆ ಬಂದ ಒಂದೇ ವಾರದಲ್ಲಿ ಹುಲಿ ಉಗುರು ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದರು. ಅದಾದ ಬಳಿಕ ಈಗ ಜಾಮೀನಿನ ಮೇಲೆ ಹೊರಬಂದು ಮತ್ತೆ ಬಿಗ್​ಬಾಸ್ ಮನೆ ಪ್ರವೇಶಿಸಿದ್ದಾರೆ. ಇದರ ನಡುವೆ ಈಗ ವರ್ತೂರು ಸಂತೋಷ್​ರ ಮಾವ ಸೋಮನಾಥ್, ವರ್ತೂರು ಸಂತೋಷ್ ತಮ್ಮ ಮಗಳಿಗೆ ಅನ್ಯಾಯ ಮಾಡಿದ್ದಾನೆ. ಮಗಳಿಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಸುದೀಪ್ ಅವರ ಬಳಿ ತಮಗೆ ಮದುವೆ ಆಗಿಲ್ಲ ಎಂದು ಸುಳ್ಳು ಹೇಳಿದ್ದಾನೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್