ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ

Varthur Santhosh: ವರ್ತೂರು ಸಂತೋಷ್ ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಇದೀಗ ಅವರ ಮಾವ, ವರ್ತೂರು ಸಂತೋಷ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಸುದೀಪ್ ಬಳಿ ವರ್ತೂರು ಸಂತೋಷ್ ಸುಳ್ಳು ಹೇಳಿದ್ದಾನೆ: ಮಾವನ ಆರೋಪ
ವರ್ತೂರು ಸಂತೋಷ್
Follow us
|

Updated on: Nov 18, 2023 | 11:34 PM

ವರ್ತೂರು ಸಂತೋಷ್ (Varthur Santhosh) ಬಿಗ್​ಬಾಸ್​ಗೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಗೆ ಸಿಲುಕಿಕೊಳ್ಳುತ್ತಲೇ ಇದ್ದಾರೆ. ಬಿಗ್​ಬಾಸ್​ಗೆ ಬಂದ ಒಂದೇ ವಾರದಲ್ಲಿ ಹುಲಿ ಉಗುರು ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿದರು. ಅದಾದ ಬಳಿಕ ಈಗ ಜಾಮೀನಿನ ಮೇಲೆ ಹೊರಬಂದು ಮತ್ತೆ ಬಿಗ್​ಬಾಸ್ ಮನೆ ಪ್ರವೇಶಿಸಿದ್ದಾರೆ. ಇದರ ನಡುವೆ ಈಗ ವರ್ತೂರು ಸಂತೋಷ್​ರ ಮಾವ ಸೋಮನಾಥ್, ವರ್ತೂರು ಸಂತೋಷ್ ತಮ್ಮ ಮಗಳಿಗೆ ಅನ್ಯಾಯ ಮಾಡಿದ್ದಾನೆ. ಮಗಳಿಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ಸುದೀಪ್ ಅವರ ಬಳಿ ತಮಗೆ ಮದುವೆ ಆಗಿಲ್ಲ ಎಂದು ಸುಳ್ಳು ಹೇಳಿದ್ದಾನೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ