‘ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’; ವರ್ತೂರು ಸಂತೋಷ್ಗೆ ತುಕಾಲಿ ಮನವಿ
ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಹೊರ ಹೋಗಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಮನೆಯವರಿಗೆ ಬೇಸರ ಮೂಡಿಸಿದೆ. ಸುದೀಪ್ ಅವರು ವರ್ತೂರು ಸಂತೋಷ್ ಬಳಿ ಪರಿಪರಿಯಾಗಿ ಕೇಳಿಕೊಂಡರೂ ಅವರು ಇದಕ್ಕೆ ಒಪ್ಪುತ್ತಿಲ್ಲ.
ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ (Varthur Santosh) ಅವರು ಹೊರ ಹೋಗಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಮನೆಯವರಿಗೆ ಬೇಸರ ಮೂಡಿಸಿದೆ. ಸುದೀಪ್ ಅವರು ವರ್ತೂರು ಸಂತೋಷ್ ಬಳಿ ಪರಿಪರಿಯಾಗಿ ಕೇಳಿಕೊಂಡರೂ ಅವರು ಇದಕ್ಕೆ ಒಪ್ಪುತ್ತಿಲ್ಲ. ವರ್ತೂರು ಸಂತೋಷ್ ಅವರ ಮನ ಒಲಿಸಲು ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಸುಷ್ಮಾ ರಾವ್ ಆಗಮಿಸಿದ್ದಾರೆ. ತುಕಾಲಿ ಸಂತೋಷ್ ಅವರು ವರ್ತೂರು ಬಳಿ ಹೋಗಿ ‘ಅಣ್ಣಾ ನಿನ್ನ ಕಾಲಿಗೆ ಬೀಳ್ತೀನಿ, ಇಲ್ಲೇ ಉಳಿದುಕೊಳ್ಳಿ’ ಎಂದು ಕೋರಿದ್ದಾರೆ. ಇದಕ್ಕೆ ವರ್ತೂರು ಅವರು ಒಪ್ಪಲೇ ಇಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

