ಕಾಗೆ-ಕೋಗಿಲೆ ಕಥೆ ಹೇಳಿದ ವರ್ತೂರು ಸಂತೋಷ್; ಇಲ್ಲಿ ಕಾಗೆ ಯಾರು, ಕೋಗಿಲೆ ಯಾರು?
ಬಿಗ್ ಬಾಸ್ ಮನೆಯಲ್ಲೂ ವರ್ತೂರು ಸಂತೋಷ್ ಕಾಗೆ-ಕೋಗಿಲೆ ಕಥೆ ಹೇಳಿದ್ದಾರೆ. ಇದನ್ನು ಕೇಳಿದ ಕಾರ್ತಿಕ್ ಮಹೇಶ್ಗೆ ಸಖತ್ ಗೊಂದಲ ಆಗಿದೆ. ಸಂತೋಷ್ ತಮ್ಮನ್ನೇ ಉದ್ದೇಶಿಸಿ ಹೇಳಿದ ಕಥೆ ಎಂಬುದು ಅವರಿಗೆ ಗೊತ್ತಾಗಿದೆ.
ಕೋಗಿಲೆ ಮೊಟ್ಟೆಯನ್ನು ತೆಗೆದು ಕಾಗೆ ಗೂಡಲ್ಲಿ ಇಡುತ್ತದೆ. ಕಾಗೆ ಕಾವು ಕೊಟ್ಟು ಮರಿ ಮಾಡುತ್ತದೆ. ಆ ಮರಿಯನ್ನು ಕಾಗೆಯೇ ದೊಡ್ಡ ಮಾಡುತ್ತದೆ. ಆ ಬಳಿಕ ಅದಕ್ಕೆ ನಿಜವಿಚಾರ ಗೊತ್ತಾಗುತ್ತದೆ. ಹೀಗೊಂದು ಮಾತನ್ನು ಎಲ್ಲರೂ ಹೇಳುತ್ತಾರೆ. ಈಗ ಬಿಗ್ ಬಾಸ್ ಮನೆಯಲ್ಲೂ ವರ್ತೂರು ಸಂತೋಷ್ (Varthur Santosh) ಅವರು ಇದೇ ಕಥೆ ಹೇಳಿದ್ದಾರೆ. ಇದನ್ನು ಕೇಳಿದ ಕಾರ್ತಿಕ್ ಮಹೇಶ್ಗೆ ಸಖತ್ ಗೊಂದಲ ಆಗಿದೆ. ಸಂತೋಷ್ ತಮ್ಮನ್ನೇ ಉದ್ದೇಶಿಸಿ ಹೇಳಿದ ಕಥೆ ಎಂಬುದು ಅವರಿಗೆ ಗೊತ್ತಾಗಿದೆ. ಇಲ್ಲಿ ಕಾಗೆ ಯಾರು, ಕೋಗಿಲೆ ಯಾರು ಎನ್ನುವ ಪ್ರಶ್ನೆ ಅವರಿಗೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!

ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?

ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
