ಕಾಗೆ-ಕೋಗಿಲೆ ಕಥೆ ಹೇಳಿದ ವರ್ತೂರು ಸಂತೋಷ್; ಇಲ್ಲಿ ಕಾಗೆ ಯಾರು, ಕೋಗಿಲೆ ಯಾರು?
ಬಿಗ್ ಬಾಸ್ ಮನೆಯಲ್ಲೂ ವರ್ತೂರು ಸಂತೋಷ್ ಕಾಗೆ-ಕೋಗಿಲೆ ಕಥೆ ಹೇಳಿದ್ದಾರೆ. ಇದನ್ನು ಕೇಳಿದ ಕಾರ್ತಿಕ್ ಮಹೇಶ್ಗೆ ಸಖತ್ ಗೊಂದಲ ಆಗಿದೆ. ಸಂತೋಷ್ ತಮ್ಮನ್ನೇ ಉದ್ದೇಶಿಸಿ ಹೇಳಿದ ಕಥೆ ಎಂಬುದು ಅವರಿಗೆ ಗೊತ್ತಾಗಿದೆ.
ಕೋಗಿಲೆ ಮೊಟ್ಟೆಯನ್ನು ತೆಗೆದು ಕಾಗೆ ಗೂಡಲ್ಲಿ ಇಡುತ್ತದೆ. ಕಾಗೆ ಕಾವು ಕೊಟ್ಟು ಮರಿ ಮಾಡುತ್ತದೆ. ಆ ಮರಿಯನ್ನು ಕಾಗೆಯೇ ದೊಡ್ಡ ಮಾಡುತ್ತದೆ. ಆ ಬಳಿಕ ಅದಕ್ಕೆ ನಿಜವಿಚಾರ ಗೊತ್ತಾಗುತ್ತದೆ. ಹೀಗೊಂದು ಮಾತನ್ನು ಎಲ್ಲರೂ ಹೇಳುತ್ತಾರೆ. ಈಗ ಬಿಗ್ ಬಾಸ್ ಮನೆಯಲ್ಲೂ ವರ್ತೂರು ಸಂತೋಷ್ (Varthur Santosh) ಅವರು ಇದೇ ಕಥೆ ಹೇಳಿದ್ದಾರೆ. ಇದನ್ನು ಕೇಳಿದ ಕಾರ್ತಿಕ್ ಮಹೇಶ್ಗೆ ಸಖತ್ ಗೊಂದಲ ಆಗಿದೆ. ಸಂತೋಷ್ ತಮ್ಮನ್ನೇ ಉದ್ದೇಶಿಸಿ ಹೇಳಿದ ಕಥೆ ಎಂಬುದು ಅವರಿಗೆ ಗೊತ್ತಾಗಿದೆ. ಇಲ್ಲಿ ಕಾಗೆ ಯಾರು, ಕೋಗಿಲೆ ಯಾರು ಎನ್ನುವ ಪ್ರಶ್ನೆ ಅವರಿಗೆ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

