ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ಎದುರು ದೀಪ ಹಚ್ಚಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ
ಡಿಸೆಂಬರ್ 11 ಕಾರ್ತಿಕ ಮಾಸದ ಕಡೆಯ ಸೋಮವಾರ ಆಗಿತ್ತು. ಈ ಪ್ರಯುಕ್ತ ನಡೆದ ದೀಪೋತ್ಸವದ ಅಂಗವಾಗಿ ವಸಿಷ್ಠ ಸಿಂಹ-ಹರಿಪ್ರಿಯಾ ಇಲ್ಲಿಗೆ ಭೇಟಿ ನೀಡಿದರು.
ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ (Hariprriya) ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸುತ್ತಾಟ ನಡೆಸುವ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಈ ದಂಪತಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವರ ದರ್ಶನ ಪಡೆದಿದ್ದಾರೆ. ಡಿಸೆಂಬರ್ 11 ಕಾರ್ತಿಕ ಮಾಸದ ಕಡೆಯ ಸೋಮವಾರ ಆಗಿತ್ತು. ಈ ಪ್ರಯುಕ್ತ ನಡೆದ ದೀಪೋತ್ಸವದ ಅಂಗವಾಗಿ ವಸಿಷ್ಠ ಸಿಂಹ-ಹರಿಪ್ರಿಯಾ ಇಲ್ಲಿಗೆ ಭೇಟಿ ನೀಡಿದರು. ಈ ವೇಳೆ ದೀಪ ಹಚ್ಚಿ ದಂಪತಿ ಆಂಜನೇಯಸ್ವಾಮಿ ದರ್ಶನ ಪಡೆದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

