AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಮೆರಾ ಮುಂದೆ, ಹಿಂದೆ ಎರಡೂ ಕಡೆ ನಟಿಸುತ್ತಿದ್ವಿ: ಹರಿಪ್ರಿಯಾ ಜೊತೆಗಿನ ಲವ್ ಸ್ಟೋರಿ ಬಗ್ಗೆ ವಸಿಷ್ಠ ಮಾತು

Vasishta Simha-Haripriya: ಪ್ರೇಮಿಸಿ ವಿವಾಹವಾದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿವಾಹವಾದ ಬಳಿಕ ಇದೇ ಮೊದಲ ಬಾರಿ ಒಟ್ಟಿಗೆ ನಟಿಸುತ್ತಿದ್ದಾರೆ. ಆದರೆ ಮದುವೆಗೆ ಮುಂಚೆ ಒಟ್ಟಿಗೆ ನಟಿಸುವಾಗ ತಮಗೆ ಎಷ್ಟು ಕಷ್ಟವಾಗುತ್ತಿತ್ತು ಎಂದು ವಸಿಷ್ಠ ಹೇಳಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 22, 2023 | 10:15 PM

Share

ನಟಿ ಹರಿಪ್ರಿಯಾ (Haripriya) ಹಾಗೂ ವಸಿಷ್ಠ ಸಿಂಹ (Vasishta Simha) ಇಬ್ಬರೂ ಇತ್ತೀಚೆಗಷ್ಟೆ ವಿವಾಹವಾಗಿದ್ದಾರೆ. ಇಬ್ಬರೂ ಸ್ವತಃ ತಾವಾಗಿಯೇ ಘೋಷಿಸುವ ವರೆಗೆ ಬಹಳಷ್ಟು ಜನರಿಗೆ ಇವರ ಪ್ರೇಮಕಹಾನಿ ಗೊತ್ತೆ ಆಗಿರಲಿಲ್ಲ. ಮದುವೆ ಆದ ಬಳಿಕ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಒಟ್ಟಿಗೆ ಯದಾ ಯದಾ ಹಿ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ವಸಿಷ್ಠ ಸಿಂಹ, ಈ ಸಿನಿಮಾದ ನಿರ್ದೇಶಕರನ್ನು ಬಹಳ ಹಿಂದೆ ಹರಿಪ್ರಿಯಾ ಅವರೇ ರೆಕೆಮೆಂಡ್ ಮಾಡಿದ್ದರು ಎಂದರು. ಜೊತೆಗೆ ಮದುವೆಗೆ ಮುಂಚೆ ತಾವಿಬ್ಬರೂ ಒಟ್ಟಿಗೆ ನಟಿಸುವಾಗ, ಸೆಟ್​ನಲ್ಲಿ ತಾವು ಪ್ರೇಮಿಗಳು ಎಂದು ತೋರಿಸಿಕೊಳ್ಳುವುದು ಎಷ್ಟು ಕಷ್ಟವಾಗುತ್ತಿತ್ತು, ಹೇಗೆ ಅದನ್ನು ಮೇಂಟೇನ್ ಮಾಡುತ್ತಿದ್ದೆವು ಎಂಬುದನ್ನೂ ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?