ರಿಷಬ್ ಶೆಟ್ಟಿ ಕಾಲು ಮುಟ್ಟಿ ನಮಸ್ಕರಿಸಿದ್ದೇಕೆ? ವಸಿಷ್ಠ ಸಿಂಹ ಕೊಟ್ಟರು ಉತ್ತರ

ಇತ್ತೀಚೆಗೆ ‘ಲವ್​ಲೀ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ರಿಷಬ್ ಶೆಟ್ಟಿ ಅವರ ಕಾಲಿಗೆ ವಸಿಷ್ಠ ಸಿಂಹ ನಮಸ್ಕರಿಸಿದರು. ವಸಿಷ್ಠ ಹೀಗೇಕೆ ಮಾಡಿದರು ಅಂದು ಸ್ವತಃ ಅವರೇ ವಿವರಿಸಿದ್ದಾರೆ.

ರಿಷಬ್ ಶೆಟ್ಟಿ ಕಾಲು ಮುಟ್ಟಿ ನಮಸ್ಕರಿಸಿದ್ದೇಕೆ? ವಸಿಷ್ಠ ಸಿಂಹ ಕೊಟ್ಟರು ಉತ್ತರ
|

Updated on: Jun 09, 2024 | 2:06 PM

ವಸಿಷ್ಠ ಸಿಂಹ (Vasishta Simha) ಹಾಗೂ ಸ್ಟೆಫಿ ಪಟೇಲ್ ನಟಿಸಿರುವ ‘ಲವ್ಲಿ’ ಸಿನಿಮಾದ ಟ್ರೈಲರ್ (Trailer) ಲಾಂಚ್ ಕಾರ್ಯಕ್ರಮ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಕ್ಕೆ ಅತಿಥಿಯಾಗಿ ರಿಷಬ್ ಶೆಟ್ಟಿ ಆಗಮಿಸಿದ್ದರು. ಅವರೇ ಟ್ರೈಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ರಿಷಬ್ ಶೆಟ್ಟಿ ವೇದಿಕೆಗೆ ಆಗಮಿಸಿದಾಗ ನಟ ವಸಿಷ್ಠ ಸಿಂಹ, ರಿಷಬ್ ಶೆಟ್ಟಿಯ ಕಾಲು ಮುಟ್ಟಿ ನಮಸ್ಕರಿಸಿದರು. ಆದರೆ ರಿಷಬ್ ಶೆಟ್ಟಿ, ವಸಿಷ್ಠರನ್ನು ತಡೆದರು. ವಸಿಷ್ಠ ಹೀಗೇಕೆ ಮಾಡಿದರು ಎಂಬ ಅನುಮಾನ ಅಲ್ಲಿದ್ದವರಿಗೆ ಶುರುವಾಯ್ತು. ಬಳಿಕ ಟಿವಿ9 ಕನ್ನಡ ಜೊತೆಗೆ ಮಾತನಾಡಿದ ವಸಿಷ್ಠ ಸಿಂಹ, ತಾವೇಕೆ ಹಾಗೆ ಮಾಡಿದ್ದು ಎಂದು ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್