ರಿಷಬ್ ಶೆಟ್ಟಿ ಕಾಲು ಮುಟ್ಟಿ ನಮಸ್ಕರಿಸಿದ್ದೇಕೆ? ವಸಿಷ್ಠ ಸಿಂಹ ಕೊಟ್ಟರು ಉತ್ತರ

ರಿಷಬ್ ಶೆಟ್ಟಿ ಕಾಲು ಮುಟ್ಟಿ ನಮಸ್ಕರಿಸಿದ್ದೇಕೆ? ವಸಿಷ್ಠ ಸಿಂಹ ಕೊಟ್ಟರು ಉತ್ತರ
|

Updated on: Jun 09, 2024 | 2:06 PM

ಇತ್ತೀಚೆಗೆ ‘ಲವ್​ಲೀ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟ ರಿಷಬ್ ಶೆಟ್ಟಿ ಅವರ ಕಾಲಿಗೆ ವಸಿಷ್ಠ ಸಿಂಹ ನಮಸ್ಕರಿಸಿದರು. ವಸಿಷ್ಠ ಹೀಗೇಕೆ ಮಾಡಿದರು ಅಂದು ಸ್ವತಃ ಅವರೇ ವಿವರಿಸಿದ್ದಾರೆ.

ವಸಿಷ್ಠ ಸಿಂಹ (Vasishta Simha) ಹಾಗೂ ಸ್ಟೆಫಿ ಪಟೇಲ್ ನಟಿಸಿರುವ ‘ಲವ್ಲಿ’ ಸಿನಿಮಾದ ಟ್ರೈಲರ್ (Trailer) ಲಾಂಚ್ ಕಾರ್ಯಕ್ರಮ ಇತ್ತೀಚೆಗಷ್ಟೆ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಕ್ಕೆ ಅತಿಥಿಯಾಗಿ ರಿಷಬ್ ಶೆಟ್ಟಿ ಆಗಮಿಸಿದ್ದರು. ಅವರೇ ಟ್ರೈಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ರಿಷಬ್ ಶೆಟ್ಟಿ ವೇದಿಕೆಗೆ ಆಗಮಿಸಿದಾಗ ನಟ ವಸಿಷ್ಠ ಸಿಂಹ, ರಿಷಬ್ ಶೆಟ್ಟಿಯ ಕಾಲು ಮುಟ್ಟಿ ನಮಸ್ಕರಿಸಿದರು. ಆದರೆ ರಿಷಬ್ ಶೆಟ್ಟಿ, ವಸಿಷ್ಠರನ್ನು ತಡೆದರು. ವಸಿಷ್ಠ ಹೀಗೇಕೆ ಮಾಡಿದರು ಎಂಬ ಅನುಮಾನ ಅಲ್ಲಿದ್ದವರಿಗೆ ಶುರುವಾಯ್ತು. ಬಳಿಕ ಟಿವಿ9 ಕನ್ನಡ ಜೊತೆಗೆ ಮಾತನಾಡಿದ ವಸಿಷ್ಠ ಸಿಂಹ, ತಾವೇಕೆ ಹಾಗೆ ಮಾಡಿದ್ದು ಎಂದು ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ