Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?

ಧಾರ್ಮಿಕ ನಂಬಿಕೆಗಳ ಪ್ರಕಾರ, ಸಾಗರ ಮಂಥನದ ಸಮಯದಲ್ಲಿ ಭಗವಾನ್ ವಿಷ್ಣುವು ಆಮೆಯ ಅವತಾರವನ್ನು ತಾಳುತ್ತಾರೆ. ಮನೆಯಲ್ಲಿ ಜೀವಂತ ಆಮೆ ಅಥವಾ ಆಮೆಗಳ ವಿಗ್ರಹವನ್ನು ಇಟ್ಟು ಪೂಜಿಸುವುದರಿಂದ ಇಡುವುದರಿಂದ ಅನೇಕ ಲಾಭಗಳಿವೆ. ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಆಮೆಗಳನ್ನು ಮನೆಯಲ್ಲಿಡುವುದರಿಂದಾಗಿವ ಲಾಭ-ನಷ್ಟದ ಬಗ್ಗೆ ವಿವರಿಸಿದ್ದಾರೆ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
|

Updated on: Sep 21, 2024 | 7:26 AM

ವಾಸ್ತು ಪ್ರಕಾರ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಕೆಲ ಪ್ರಾಣಿಗಳು ಮತ್ತು ಪಕ್ಷಿಗಳನ್ನು ಮನೆಯಲ್ಲಿ ಸಾಕುವುದರಿಂದ ಶುಭ ಅಥವಾ ಅಶುಭವಾಗುವ ಸಾಧ್ಯತೆ ಇದೆ. ಅನೇಕರು ಮನೆಯಲ್ಲಿ ಕೆಲ ಪ್ರಾಣಿಗಳನ್ನು ಸಾಕಲು ಇಷ್ಟಪಡುತ್ತಾರೆ. ಅಂತಹ ಕೆಲವು ಪ್ರಾಣಿಗಳಲ್ಲಿ ಆಮೆಯೂ ಒಂದು. ಮನೆಯಲ್ಲಿ ಜೀವಂತ ಆಮೆ ಅಥವಾ ಆಮೆಗಳ ವಿಗ್ರಹವನ್ನು ಇಟ್ಟು ಪೂಜಿಸುವುದರಿಂದ ಇಡುವುದರಿಂದ ಅನೇಕ ಲಾಭಗಳಿವೆ. ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಆಮೆಗಳನ್ನು ಮನೆಯಲ್ಲಿಡುವುದರಿಂದಾಗಿವ ಲಾಭ-ನಷ್ಟದ ಬಗ್ಗೆ ವಿವರಿಸಿದ್ದಾರೆ.

ಧಾರ್ಮಿಕ ನಂಬಿಕೆಗಳ ಪ್ರಕಾರ, ಸಾಗರ ಮಂಥನದ ಸಮಯದಲ್ಲಿ ಭಗವಾನ್ ವಿಷ್ಣುವು ಆಮೆಯ ಅವತಾರವನ್ನು ತಾಳುತ್ತಾರೆ. ಹೀಗಾಗಿ ಆಮೆಯನ್ನು ವಿಷ್ಣು ರೂಪ ಎಂದು ಪರಿಗಣಿಸಲಾಗಿದೆ. ಆಮೆಯನ್ನು ತುಂಬಾ ಮಂಗಳಕರವೆಂದು ಹೇಳಲಾಗುತ್ತೆ. ಅನೇಕ ಜನರು ಇದನ್ನು ಮನೆಯಲ್ಲಿಯೂ ಬೆಳೆಸುತ್ತಾರೆ. ಮನೆಯಲ್ಲಿ ಆಮೆಯನ್ನು ಬೆಳೆಸುವುದರಿಂದ ಅಥವಾ ಆಮೆ ವಿಗ್ರಹವನ್ನು ಇಡುವುದರಿಂದ ಹಣದ ಸಮಸ್ಯೆಯನ್ನು ಪರಿಹರಿಸಬಹುದು ಎಂದು ವಾಸ್ತು ಶಾಸ್ತ್ರದಲ್ಲಿ ನಂಬಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ