Vasuki Vaibhav: ವಾಸುಕಿ ವೈಭವ್​-ಬೃಂದಾ ವಿಕ್ರಮ್​ ಮದುವೆ ವಿಡಿಯೋ; ಇಲ್ಲಿದೆ ತಾಳಿ ಕಟ್ಟಿದ ಖುಷಿಯ ಕ್ಷಣ..

Vasuki Vaibhav Wedding Video: ಬಹುಕಾಲದ ಗೆಳೆತಿ ಬೃಂದಾ ವಿಕ್ರಮ್​ ಜೊತೆ ವಾಸುಕಿ ವೈಭವ್​ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ಸೆಲೆಬ್ರಿಟಿ ವಿವಾಹಕ್ಕೆ ಕುಟುಂಬದವರು ಮತ್ತು ಸ್ನೇಹಿತರು ಮಾತ್ರ ಹಾಜರಿ ಹಾಕಿದ್ದಾರೆ. ವಾಸುಕಿ ವೈಭವ್​ ಅವರು ತಾಳಿ ಕಟ್ಟಿದ ಶುಭ ಸಂದರ್ಭದ ವಿಡಿಯೋ ಲಭ್ಯವಾಗಿದೆ. ನವ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Vasuki Vaibhav: ವಾಸುಕಿ ವೈಭವ್​-ಬೃಂದಾ ವಿಕ್ರಮ್​ ಮದುವೆ ವಿಡಿಯೋ; ಇಲ್ಲಿದೆ ತಾಳಿ ಕಟ್ಟಿದ ಖುಷಿಯ ಕ್ಷಣ..
|

Updated on: Nov 16, 2023 | 2:33 PM

ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸುಕಿ ವೈಭವ್​ ಅವರ ಮದುವೆ (Vasuki Vaibhav Marriage) ಇಂದು (ನವೆಂಬರ್​ 16) ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ಗೀತ ಸಾಹಿತಿಯಾಗಿ, ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಹಾಗೂ ನಟನಾಗಿ ಖ್ಯಾತಿ ಪಡೆದಿರುವ ಅವರು ಬಹುಕಾಲದ ಗೆಳೆತಿ ಬೃಂದಾ ವಿಕ್ರಮ್​ (Brunda Vikram) ಜೊತೆ ದಾಂಪತ್ಯ ಜೀವನ ಆರಂಭಿಸಿದ್ದಾರೆ. ಈ ಸೆಲೆಬ್ರಿಟಿ ವಿವಾಹಕ್ಕೆ ಕುಟುಂಬದವರು ಮತ್ತು ಸ್ನೇಹಿತರು ಮಾತ್ರ ಹಾಜರಿ ಹಾಕಿದ್ದಾರೆ. ಹಲವು ವರ್ಷಗಳಿಂದ ವಾಸುಕಿ ವೈಭವ್​ (Vasuki Vaibhav) ಮತ್ತು ಬೃಂದಾ ವಿಕ್ರಮ್​ ಅವರು ಪ್ರೀತಿಸುತ್ತಿದ್ದರು. ಈಗ ಅವರ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಹಸೆಮಣೆ ಏರಿದ ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ವಾಸುಕಿ ವೈಭವ್​ ಅವರು ತಾಳಿ ಕಟ್ಟಿದ ಶುಭ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ಖುಷಿಯ ಕ್ಷಣ ಹೇಗಿತ್ತು ನೋಡಿ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್