ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್

Sonu Nigam: ಸೋನು ನಿಗಂ ಕನ್ನಡಿಗರ ಭಾಷಾಭಿಮಾನದ ಬಗ್ಗೆ ಕೀಳಾಗಿ ಮಾತನಾಡಿರುವುದರ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. ಸೋನು ನಿಗಂ ವಿರುದ್ಧ ಈಗಾಗಲೇ ದೂರುಗಳನ್ನು ದಾಖಲಿಸಿದ್ದು, ಸೋನು ನಿಗಂಗೆ ಕನ್ನಡದಲ್ಲಿ ಹಾಡಲು ಅವಕಾಶ ನೀಡಬಾರದು ಎಂದಿದ್ದಾರೆ. ಇದೀಗ ವಾಟಾಳ್ ನಾಗರಾಜ್ ಸಹ ಈ ವಿವಾದದ ಬಗ್ಗೆ ಮಾತನಾಡಿದ್ದು, ಸೋನು ನಿಗಂ ಅನ್ನು ಈ ಕೂಡಲೇ ಬಂಧಿಸಬೇಕು ಎಂದಿದ್ದಾರೆ.

ಸೋನು ನಿಗಂ (Sonu Nigam) ಕನ್ನಡಿಗರ ಭಾಷಾಭಿಮಾನದ ಬಗ್ಗೆ ಕೀಳಾಗಿ ಮಾತನಾಡಿರುವುದರ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ. ಸೋನು ನಿಗಂ ವಿರುದ್ಧ ಈಗಾಗಲೇ ದೂರುಗಳನ್ನು ದಾಖಲಿಸಿದ್ದು, ಸೋನು ನಿಗಂಗೆ ಕನ್ನಡದಲ್ಲಿ ಹಾಡಲು ಅವಕಾಶ ನೀಡಬಾರದು ಎಂದಿದ್ದಾರೆ. ಇದೀಗ ವಾಟಾಳ್ ನಾಗರಾಜ್ ಸಹ ಈ ವಿವಾದದ ಬಗ್ಗೆ ಮಾತನಾಡಿದ್ದು, ಸೋನು ನಿಗಂ ಅನ್ನು ಈ ಕೂಡಲೇ ಬಂಧಿಸಬೇಕು, ಕನ್ನಡ ಸಿನಿಮಾಗಳಲ್ಲಿ ಹಾಡಲು ಅವರಿಗೆ ಅವಕಾಶ ನೀಡಬಾರದು ಎಂದಿದ್ದಾರೆ. ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us