Vedha: ‘ನನ್ನ ಎಲ್ಲ ಮೈಲುಗಲ್ಲಿನ ಚಿತ್ರಗಳಲ್ಲಿ ಹೆಣ್ಣಿನ ಕಥೆ’; ಮೊದಲ ಚಿತ್ರದಿಂದ ‘ವೇದ’ ತನಕ ಮಾತಾಡಿದ ಶಿವಣ್ಣ

Shivarajkumar | Vedha Movie: ತಮ್ಮ ವೃತ್ತಿಜೀವನದ ಪ್ರಮುಖ ಸಿನಿಮಾಗಳ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ. ‘ವೇದ’ ರಿಲೀಸ್​ ಸಂದರ್ಭದಲ್ಲಿ ಒಂದಷ್ಟು ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

Vedha: ‘ನನ್ನ ಎಲ್ಲ ಮೈಲುಗಲ್ಲಿನ ಚಿತ್ರಗಳಲ್ಲಿ ಹೆಣ್ಣಿನ ಕಥೆ’; ಮೊದಲ ಚಿತ್ರದಿಂದ ‘ವೇದ’ ತನಕ ಮಾತಾಡಿದ ಶಿವಣ್ಣ
| Updated By: Digi Tech Desk

Updated on:Dec 23, 2022 | 5:50 PM

ಶಿವರಾಜ್​ಕುಮಾರ್​ ನಟನೆಯ 125ನೇ ಸಿನಿಮಾ ‘ವೇದ’ (Vedha Movie) ಇಂದು (ಡಿ.23) ಬಿಡುಗಡೆ ಆಗಿದೆ. ಬೆಳಗ್ಗೆ ಅಭಿಮಾನಿಗಳ ಜೊತೆ ಕುಳಿತು ಶಿವಣ್ಣ ಸಿನಿಮಾ ನೋಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಮೊದಲ ಸಿನಿಮಾದಿಂದ ‘ವೇದ’ ತನಕ ತಾವು ನಟಿಸಿದ ಎಲ್ಲ ಮೈಲುಗಲ್ಲಿನ ಚಿತ್ರಗಳಲ್ಲಿ ಹೆಣ್ಣಿನ ಕುರಿತಾದ ಕಥೆ ಇದೆ ಎಂಬುದನ್ನು ಶಿವರಾಜ್​ಕುಮಾರ್ (Shivarajkumar)​ ಅವರು ಮೆಲುಕು ಹಾಕಿದ್ದಾರೆ. ‘ಆನಂದ್​’, ‘ಮನ ಮಿಡಿಯಿತು’, ‘ಎಕೆ 47’, ‘ಶ್ರೀರಾಮ್​’, ‘ಜೋಗಯ್ಯ’, ‘ವೇದ’ ಚಿತ್ರಗಳ ಬಗ್ಗೆ ‘ಹ್ಯಾಟ್ರಿಕ್​ ಹೀರೋ’ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:22 pm, Fri, 23 December 22

Follow us
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ