ಗಾಯಗಳಿಗೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗುವ ಮೊದಲು ಹಾರೈಸಿದವರಿಗೆಲ್ಲ ವಿಡಿಯೋ ಮೂಲಕ ಧನ್ಯವಾದ ಹೇಳಿದ ವೀಣಾ ಕಾಶಪ್ಪನವರ್

ತಮಗಾದ ಗಾಯಗಳು ಗಂಭೀರ ಸ್ವರೂಪದಲ್ಲದ ಕಾರಣ ಯಾರೂ ಚಿಂತಿಸಬೇಕಿಲ್ಲ ಮತ್ತು ಡಿಸ್ಚಾರ್ಜ್ ಆಗುತ್ತಿರುವುದರಿಂದ ಯಾರೂ ಅಸ್ಪತ್ರೆಗೆ ಬರಬಾರದೆಂದು ವಿನಂತಿಸಿಕೊಂಡಿದ್ದಾರೆ. ಅಕಾಡೆಮಿಯೊಂದರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 23 ರಂದು ಬಾಗಲಕೋಟೆಗೆ ಆಗಮಿಸುತ್ತಿರುವುದರಿಂದ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಬೇಕೆಂದು ವೀಣಾ ವಿನಂತಿಸಿಕೊಂಡಿದ್ದಾರೆ.

ಗಾಯಗಳಿಗೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗುವ ಮೊದಲು ಹಾರೈಸಿದವರಿಗೆಲ್ಲ ವಿಡಿಯೋ ಮೂಲಕ ಧನ್ಯವಾದ ಹೇಳಿದ ವೀಣಾ ಕಾಶಪ್ಪನವರ್
|

Updated on: Nov 21, 2023 | 7:04 PM

ವಿಜಯಪುರ: ನಿನ್ನೆ ಮುಖ್ಯಮಂತ್ರಿಯವರ ಕಾರ್ಯಕ್ರಮ (CM’s programme) ಮುಗಿಸಿಕೊಂಡು ವಿಜಯಪುರದಿಂದ ಸಿಂದಗಿ ಕಡೆ ತೆರಳುತ್ತಿದ್ದಾಗ ಹನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಪತ್ನಿ ವೀಣಾ ಕಾಶಪ್ಪನವರ್ (Veena Kashappanavar) ಕಾರು ನಗರದ ಹೊರವಲಯದಲ್ಲಿ ಅಪಘಾತಕ್ಕೀಡಾದ ವರದಿ ಮಾಡಿದ್ದೇವೆ. ಸಣ್ಣಪುಟ್ಟ ಗಾಯಳೊಂದಿಗೆ ಪಾರಾಗಿದ್ದ ವೀಣಾರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಗಾಯಗಳಿಗೆ ಚಿಕಿತ್ಸೆ ಪಡೆದಿರುವ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೊದಲು ವಿಡಿಯೋವೊಂದನ್ನು ಬಿಡುಗಡೆ ಮಾಡಿ ತಮ್ಮ ಆರೋಗ್ಯದ ಸ್ಟೇಟಸ್ ನೀಡುವ ಜೊತೆಗೆ ತಾನು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ಹಾರೈಸಿರುವ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ತಮಗಾದ ಗಾಯಗಳು ಗಂಭೀರ ಸ್ವರೂಪದಲ್ಲದ ಕಾರಣ ಯಾರೂ ಚಿಂತಿಸಬೇಕಿಲ್ಲ ಮತ್ತು ಡಿಸ್ಚಾರ್ಜ್ ಆಗುತ್ತಿರುವುದರಿಂದ ಯಾರೂ ಅಸ್ಪತ್ರೆಗೆ ಬರಬಾರದೆಂದು ವಿನಂತಿಸಿಕೊಂಡಿದ್ದಾರೆ. ಅಕಾಡೆಮಿಯೊಂದರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 23 ರಂದು ಬಾಗಲಕೋಟೆಗೆ ಆಗಮಿಸುತ್ತಿರುವುದರಿಂದ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಬೇಕೆಂದು ವೀಣಾ ವಿನಂತಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು