AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?

ವಿಷ್ಣುವರ್ಧನ್ ಸಮಾಧಿ ಉಳಿವಿಗೆ ಪ್ರಯತ್ನಿಸಿದ ಸ್ಟಾರ್ ನಟರು ಯಾರು?

ಮದನ್​ ಕುಮಾರ್​
|

Updated on: Aug 20, 2025 | 10:38 PM

Share

‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿ ಇತ್ತೀಚೆಗೆ ನೆಲಸಮ ಆಯಿತು. ಆದರೆ ಆ ಜಾಗವನ್ನು ಉಳಿಸಿಕೊಳ್ಳಲು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಲೇ ಬಂದಿದೆ. ಕನ್ನಡ ಚಿತ್ರರಂಗದ ಕೆಲವು ನಟರು ಈ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಆ ಕುರಿತು ವೀರಕಪುತ್ರ ಶ್ರೀನಿವಾಸ್ ಅವರು ಮಾತನಾಡಿದ್ದಾರೆ.

‘ಸಾಹಸ ಸಿಂಹ’ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ನೆಲಸಮ ಆಗಿದೆ. ಆದರೆ ಆ ಜಾಗವನ್ನು ಉಳಿಸಿಕೊಳ್ಳಲು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಲೇ ಬಂದಿದೆ. ಕನ್ನಡ ಚಿತ್ರರಂಗದ ಕೆಲವು ನಟರು ಈ ಬಗ್ಗೆ ಆಸಕ್ತಿ ತೋರಿಸಿದ್ದಾರೆ. ಆ ಕುರಿತು ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರು ಮಾತನಾಡಿದ್ದಾರೆ. ‘ಕಿಚ್ಚ ಸುದೀಪ್ (Kichcha Sudeep) ಮಾತ್ರವಲ್ಲದೇ ಯಶ್, ಡಾಲಿ ಧನಂಜಯ, ವಸಿಷ್ಠ ಸಿಂಹ ಅವರು ನಮ್ಮ ಜೊತೆ ಚರ್ಚೆ ಮಾಡಿದ್ದರು. ದರ್ಶನ್ ಟ್ವೀಟ್ ಮಾಡಿ ಬೆಂಬಲ ನೀಡಿದ್ದರು’ ಎಂದಿದ್ದಾರೆ ವೀರಕಪುತ್ರ ಶ್ರೀನಿವಾಸ್. ಚಿತ್ರರಂಗದ ನಿಯೋಗ ಈ ಬಗ್ಗೆ ಒಟ್ಟಾಗಿ ಧ್ವನಿ ಎತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More