ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಬೆಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಬೆಂಗಳೂರು, (ಆಗಸ್ಟ್ 22): ನಗರದ ಖಾಸಗಿ ಹೊಟೇಲ್ ನಲ್ಲಿ ವೀರಶೈವ ಲಿಂಗಾಯತ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಸಚಿವರು, ಸರ್ವ ಪಕ್ಷದ ಶಾಸಕರು ಭಾಗಿಯಾಗಿದ್ದು, ಸಭೆಯಲ್ಲಿ ಜಾತಿ ಜನಗಣತಿಗೆ ಸಂಬಂಧಿಸಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್ , ಬಿಜೆಪಿ, ಜೆಡಿಎಸ್ ಪಕ್ಷದ ಒಟ್ಟೂ 54ಕ್ಕೂ ಹೆಚ್ಚು ಮಂದಿ ವೀರಶೈವ ಲಿಂಗಾಯತ ಶಾಸಕರು ಉಪಸ್ಥಿತಿತರಿದ್ದರು. ಇನ್ನು ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು ಎನ್ನುವ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

