ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ

Edited By:

Updated on: Dec 30, 2025 | 9:25 PM

ಚಿತ್ರದುರ್ಗದ ಚಳ್ಳಕೆರೆ ಶಾಸಕ ವೀರೇಂದ್ರ ಪಪ್ಪಿ, 4 ತಿಂಗಳ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕ ಹಿನ್ನೆಲೆ ಪಪ್ಪಿ ಬಿಡುಗಡೆಯಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಹೂವಿನ ಹಾರ ಹಾಕಿ, ಘೋಷಣೆ ಕೂಗಿ ಸ್ವಾಗತಿಸಿದರು.

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More