ಶುಕ್ರ ಗ್ರಹ ಸಿಂಹದಿಂದ ಕನ್ಯಾ ರಾಶಿಗೆ ಪ್ರವೇಶಿಸುವ ಇಂದಿನ ರಾಶಿ ಭವಿಷ್ಯ ಇಲ್ಲಿದೆ
ಟಿವಿ9 ಡಿಜಿಟಲ್ ದಿನಭವಿಷ್ಯ ಕಾರ್ಯಕ್ರಮದಲ್ಲಿ ಅಕ್ಟೋಬರ್ 9, 2025ರ ವಿಶೇಷತೆಗಳು ಹಾಗೂ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶುಕ್ರ ಗ್ರಹದ ಕನ್ಯಾ ರಾಶಿ ಪ್ರವೇಶ, ಹಾಸನಾಂಬಾ ದೇವಿ ದೇವಸ್ಥಾನದ ಬಾಗಿಲು ತೆರೆಯುವಂತಹ ಪ್ರಮುಖ ಘಟನೆಗಳು ಈ ದಿನ ನಡೆದಿವೆ. ಮೇಷ ರಾಶಿಯವರಿಗೆ ಕಾರ್ಯಗಳಲ್ಲಿ ಉತ್ಸಾಹ, ಆರ್ಥಿಕವಾಗಿ ಶುಭವಾಗಲಿದೆ ಎಂದು ತಿಳಿಸಿದ್ದಾರೆ.
2025ರ ಅಕ್ಟೋಬರ್ 9, ಗುರುವಾರದ ದ್ವಾದಶ ರಾಶಿಗಳ ಫಲಾಪಲ ಕುರಿತು ಖ್ಯಾತ ವಾಸ್ತು ತಜ್ಞ, ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಲ್ಲಿ ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರದ, ದಕ್ಷಿಣಾಯನ ಆಶ್ವೀಜ ಮಾಸದ ತದಿಗೆ, ಶರದ್ ಋತುವಿನ ಕೃಷ್ಣ ಪಕ್ಷ ಇದ್ದು, ಭರಣಿ ನಕ್ಷತ್ರ, ವಜ್ರ ಯೋಗ ಮತ್ತು ವಣಿಕ ಕರಣ ಇರುತ್ತದೆ. ರಾಹುಕಾಲ ಮಧ್ಯಾಹ್ನ 1:36 ನಿಮಿಷದಿಂದ 3:05 ನಿಮಿಷದ ತನಕ ಇರಲಿದೆ. ಸರ್ವಸಿದ್ಧಿ ಕಾಲ ಅಥವಾ ಶುಭಕಾಲವು ಮಧ್ಯಾಹ್ನ 12:06 ನಿಮಿಷದಿಂದ 1:35 ನಿಮಿಷದ ತನಕ ಇರುತ್ತದೆ.
Latest Videos
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

