ದೆಹಲಿ ಪೊಲೀಸರೊಂದಿಗೆ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ ಮತ್ತೇ ತಿಕ್ಕಾಟ!
ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.
ದೆಹಲಿ: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ (BV Srinivas) ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ (Delhi) ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು (barricade) ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

