ದೆಹಲಿ ಪೊಲೀಸರೊಂದಿಗೆ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ ಮತ್ತೇ ತಿಕ್ಕಾಟ!
ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.
ದೆಹಲಿ: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ (BV Srinivas) ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ (Delhi) ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು (barricade) ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

