AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪೊಲೀಸರೊಂದಿಗೆ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ ಮತ್ತೇ ತಿಕ್ಕಾಟ!

ದೆಹಲಿ ಪೊಲೀಸರೊಂದಿಗೆ ಯುವ ಕಾಂಗ್ರೆಸ್ ನಾಯಕ ಶ್ರೀನಿವಾಸ ಮತ್ತೇ ತಿಕ್ಕಾಟ!

TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 26, 2022 | 2:30 PM

Share

ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.

ದೆಹಲಿ: ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ (BV Srinivas) ನೇತೃತ್ವದಲ್ಲಿ ಕಾರ್ಯಕರ್ತರು ದೆಹಲಿಯಲ್ಲಿ (Delhi) ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀನಿವಾಸ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆಕಾರರು ಬ್ಯಾರಿಕೇಡ್ ಗಳನ್ನು (barricade) ತಳ್ಳಲಾರಂಭಿಸಿದಾಗ ಪೊಲೀಸರು ಶ್ರೀನಿವಾಸ ಸೇರಿದಂತೆ ಇತರ ಕೆಲವರನ್ನು ಎಳೆದೊಯ್ಯುತ್ತಿರುವುದನ್ನು ವಿಡಿಯೋನಲ್ಲಿ ನೋಡಬಹುದು.

Follow Us
Web contact
Web contact

TV9 Kannada

Read More