Haliyal: ಮಠದ ರಥೋತ್ಸವದಲ್ಲಿ 25 ರ ಯುವಕರೂ ನಾಚುವಂತೆ ಒಂದೇಸಮ ಅರ್ಧಗಂಟೆ ಡೊಳ್ಳು ಬಾರಿಸಿದ 75ರ ಆರ್ ವಿ ದೇಶಪಾಂಡೆ!

ತಮ್ಮ ಕ್ಷೇತ್ರ ಹಳಿಯಾಳದ ಕೆಕೆ ಹಳ್ಳಿ ಮಠದ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ದೇಶಪಾಂಡೆ ಅವರು ದಣಿವರಿಯದೆ ಅರ್ಧಗಂಟೆ ಕಾಲ ಡೊಳ್ಳು ಬಾರಿಸಿದ್ದಾರೆ.

Haliyal: ಮಠದ ರಥೋತ್ಸವದಲ್ಲಿ 25 ರ ಯುವಕರೂ ನಾಚುವಂತೆ ಒಂದೇಸಮ ಅರ್ಧಗಂಟೆ ಡೊಳ್ಳು ಬಾರಿಸಿದ 75ರ ಆರ್ ವಿ ದೇಶಪಾಂಡೆ!
|

Updated on:Mar 03, 2023 | 11:02 AM

ಕಾರವಾರ: ಭಾರತಕ್ಕೆ ಸ್ವಾತಂತ್ರ್ಯ ಸಿಗುವ 5 ತಿಂಗಳು ಮೊದಲು ಹುಟ್ಟಿದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಅರ್ ವಿ ದೇಶಪಾಂಡೆ (RV Deshpande) ಅವರು ಜನ್ಮದಿನದ ಅಮೃತ ಮಹೋತ್ಸವ ಅಚರಿಕೊಳ್ಳುತ್ತಿದ್ದಾರೆ. ಆದರೆ, ಅವರಲ್ಲಿರುವ ಉತ್ಸಾಹ, (enthusiasm) ಚೈತನ್ಯ (spirit) ಮತ್ತು ಹುಮ್ಮಸ್ಸನ್ನು ನೋಡಿ ಮಾರಾಯ್ರೇ. 25ರ ತರುಣರೂ ನಾಚಬೇಕು. ವಿಷಯವೇನೆಂದರೆ, ತಮ್ಮ ಕ್ಷೇತ್ರ ಹಳಿಯಾಳದ ಕೆಕೆ ಹಳ್ಳಿ ಮಠದ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ದಣಿವರಿಯದೆ ಅರ್ಧಗಂಟೆ ಕಾಲ ಡೊಳ್ಳು ಬಾರಿಸಿದ್ದಾರೆ. ಅವರು ಬಾರಿಸುವಾಗ ಸುತ್ತ ನೆರೆದ ಜನ ಮತ್ತು ಅಭಿಮಾನಿಗಳು ಶಿಳ್ಳೆ, ಕೇಕೆ ಹಾಕುತ್ತಾ ಕುಣಿದಿದ್ದಾರೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Fri, 3 March 23

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್