ಕೊಪ್ಪಳ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ನೀಡಿದ ವಿಹೆಚ್ಪಿ
ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ ವಿಶ್ವ ಹಿಂದು ಪರಿಷತ್ ಸಂಘಟನೆ ಕಾರ್ಯಕರ್ತರು ಅಯೋಧ್ಯೆ ಶ್ರೀರಾಮ ಮಂತ್ರಾಕ್ಷತೆ ನೀಡಿದರು. ಜನೆವರಿ 22 ರಂದು ಅಯೋದ್ಯೆ ರಾಮಮಂದಿರ ಉದ್ಘಾಟನೆ ಮತ್ತು ಬಾಲ ರಾಮನ ಪ್ರತಿಷ್ಠಾಪಿಸಲಾಗುತ್ತದೆ. ಹೀಗಾಗಿ ಅಯೋಧ್ಯೆಯಿಂದ ಮಂತ್ರಾಕ್ಷತೆ ದೇಶದ ಎಲ್ಲ ರಾಜ್ಯಗಳಿಗೆ ತಲುಪಿವೆ.
ಕೊಪ್ಪಳ, ಜನವರಿ 05: ಗವಿಸಿದ್ದೇಶ್ವರ (Gavisiddeshwar) ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಗೆ (Abhinav Gavisiddeshwar Swamiji) ವಿಶ್ವ ಹಿಂದು ಪರಿಷತ್ (VHP) ಸಂಘಟನೆ ಕಾರ್ಯಕರ್ತರು ಅಯೋಧ್ಯೆ (Ayodhye) ಶ್ರೀರಾಮ ಮಂತ್ರಾಕ್ಷತೆ ನೀಡಿದರು. ಜನೆವರಿ 22 ರಂದು ಅಯೋದ್ಯೆ ರಾಮಮಂದಿರ ಉದ್ಘಾಟನೆ ಮತ್ತು ಬಾಲ ರಾಮನ ಪ್ರತಿಷ್ಠಾಪಿಸಲಾಗುತ್ತದೆ. ಹೀಗಾಗಿ ಅಯೋಧ್ಯೆಯಿಂದ ಮಂತ್ರಾಕ್ಷತೆ ದೇಶದ ಎಲ್ಲ ರಾಜ್ಯಗಳಿಗೆ ತಲುಪಿವೆ. ಈ ಮಂತ್ರಾಕ್ಷತೆಗಳನ್ನು ಹಿಂದೂ ಸಂಘಟನೆಗಳು ದೇಶಾದ್ಯಂತ ವಿತರಣೆ ಮಾಡುತ್ತಿವೆ. ಹಿಂದೂ ಸಂಘಟನೆಗಳು ಮನೆ ಮನೆಗೂ ತೆರಳಿ ಮಂತ್ರಾಕ್ಷತೆಯನ್ನು ನೀಡುತ್ತಿವೆ.
Latest Videos
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
