AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾ ಶ್ರೀಗಳ ಪರ ಸಲ್ಲಿಕೆಯಾಗಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗುವುದು: ಸಂತ್ರಸ್ತೆ ಪರ ವಕೀಲರು

ಮುರುಘಾ ಶ್ರೀಗಳ ಪರ ಸಲ್ಲಿಕೆಯಾಗಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗುವುದು: ಸಂತ್ರಸ್ತೆ ಪರ ವಕೀಲರು

TV9 Web
| Edited By: |

Updated on: Sep 01, 2022 | 3:01 PM

Share

ಇಂದಷ್ಟೇ ಆರೋಪಿ ಪರ ಸಲ್ಲಿಸಲಾಗಿರುವ ಜಾಮೀನು ಅರ್ಜಿಯ ಪ್ರತಿ ಸಿಕ್ಕಿದೆ, ಅದನ್ನು ಅಧ್ಯಯನ ಮಾಡಿ ಕಾನೂನಿನ ಚೌಕಟ್ಟಿನೊಳಗೆ ಶ್ರೀಗಳಿಗೆ ಯಾಕೆ ನಿರೀಕ್ಷಣಾ ಜಾಮೀನು ನೀಡಬಾರದು ಅಂತ ಆಕ್ಷೇಪಣೆ ಸಲ್ಲಿಸುವುದಾಗಿ ಅವರು ಹೇಳಿದರು.

ಚಿತ್ರದುರ್ಗ:  ಮುರುಘಾಮಠದ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ ವಕೀಲರು ನಿರೀಕ್ಷಣಾ ಜಾಮೀನು (anticipatory bail) ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಂತ್ರಸ್ತೆ ಪರ ವಕೀಲರು (victim’s lawyer) ಶ್ರೀಗಳಿಗೆ ಜಾಮೀನು ನೀಡಬಾರದೆಂದು ಆಕ್ಷೇಪಣೆ (objection) ಸಲ್ಲಿಸುವುದಾಗಿ ಹೇಳಿದರು. ಚಿತ್ರದುರ್ಗದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾಡಿದ ಸಂತ್ರಸ್ತೆ ಪರ ವಕೀಲರು ಇಂದಷ್ಟೇ ಆರೋಪಿ ಪರ ಸಲ್ಲಿಸಲಾಗಿರುವ ಜಾಮೀನು ಅರ್ಜಿಯ ಪ್ರತಿ ಸಿಕ್ಕಿದೆ, ಅದನ್ನು ಅಧ್ಯಯನ ಮಾಡಿ ಕಾನೂನಿನ ಚೌಕಟ್ಟಿನೊಳಗೆ ಶ್ರೀಗಳಿಗೆ ಯಾಕೆ ನಿರೀಕ್ಷಣಾ ಜಾಮೀನು ನೀಡಬಾರದು ಅಂತ ಆಕ್ಷೇಪಣೆ ಸಲ್ಲಿಸುವುದಾಗಿ ಅವರು ಹೇಳಿದರು.